AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟರಾಜ್​ ಜನ್ಮದಿನಕ್ಕೆ ಡಾಲಿ ನೀಡಿದ ಪೋಸ್ಟರ್​ ಗಿಫ್ಟ್​; ಹಲವು ಚಿತ್ರದಲ್ಲಿ ‘ರಾಮಾ ರಾಮಾ ರೇ’ ಕಲಾವಿದ ಬ್ಯುಸಿ

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಗಮನ ಸೆಳೆದ ನಟರಾಜ್​ ಅವರು ಫೆ.23ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ಅವರ ಗೆಳೆಯ ಡಾಲಿ ಧನಂಜಯ ಅವರು ಹೊಸ ಚಿತ್ರಗಳ ಪೋಸ್ಟರ್​ ಬಿಡುಗಡೆ ಮಾಡಿದರು.

TV9 Web
| Edited By: |

Updated on: Feb 24, 2022 | 8:48 AM

Share
‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ಕಲಾವಿದ ನಟರಾಜ್ ಅವರಿಗೆ ಅನೇಕ ಅವಕಾಶಗಳು ಸಿಗುತ್ತಿವೆ. ಈಗ ಅವರ ‘ಮ್ಯಾನ್ ಆಫ್ ದಿ ಮ್ಯಾಚ್’, ‘ಮಾರೀಚ’ ಹಾಗೂ ‘ಕುಬುಸ’ ಸಿನಿಮಾಗಳು ರಿಲೀಸ್​ಗೆ ಸಜ್ಜಾಗಿವೆ. ಈ ಚಿತ್ರಗಳ ಜೊತೆಗೆ ಮತ್ತೆ ಮೂರು ಸಿನಿಮಾಗಳನ್ನು ನಟರಾಜ್ ಒಪ್ಪಿಕೊಂಡಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

1 / 5
ಕನ್ನಡದ ಖ್ಯಾತ ಕಥೆಗಾರ ಕುಂ. ವೀರಭದ್ರಪ್ಪ ಅವರು ಬರೆದ ‘ಕುಬುಸ’ ಕಥೆ ಇದೇ ಹೆಸರಿನಲ್ಲಿ ಸಿನಿಮಾವಾಗುತ್ತಿದೆ. ಈ ಚಿತ್ರದಲ್ಲಿ ನಟರಾಜ್ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ರಮೇಶ್ ರೇಣುಕಾ ರಾಮ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

2 / 5
ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

3 / 5
ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

4 / 5
ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್