AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು