AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!