AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ