AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ