AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ