AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ