AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?