AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು

Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Updated By: shivaprasad.hs|

Updated on: Feb 04, 2022 | 9:43 AM

Share
ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

1 / 7
ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್​ಗೆ ಶುಭ ಕೋರಿದ್ದಾರೆ.

3 / 7
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

4 / 7
ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

5 / 7
ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

6 / 7
ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ