ಒಂದುವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದ್ವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

ಒಂದುವರೆ ವರ್ಷದ ಹಿಂದೆ ಅಷ್ಟೇ ಪ್ರೀತಿಸಿದ ಯುವಕನ ಜೊತೆ ಸಪ್ತಪದಿ ತುಳಿದಿದ್ದ 21 ವರ್ಷ ದರ್ಶಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ತ್ನಿ ದರ್ಶಿನಿಯನ್ನು ತಂದು ಕೆಆರ್.ಆಸ್ಪತ್ರೆಗೆ ಸೇರಿಸಿ ಬಳಿಕ ಮನೆಯವರಿಗೆ ತಿಳಿಸಿದ್ದಾನೆ. ಹಿನ್ನೆಲೆಯಲ್ಲಿ ದರ್ಶಿನಿ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿವೆ.

| Updated By: ರಮೇಶ್ ಬಿ. ಜವಳಗೇರಾ

Updated on:Aug 11, 2023 | 12:54 PM

ಪ್ರೀತಿಸಿದ ಯುವಕನ ಜೊತೆ ಒಂದುವರೆ ವರ್ಷದ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ  21 ವರ್ಷ ದರ್ಶಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ,

ಪ್ರೀತಿಸಿದ ಯುವಕನ ಜೊತೆ ಒಂದುವರೆ ವರ್ಷದ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ 21 ವರ್ಷ ದರ್ಶಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ,

1 / 9
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

2 / 9
ಪತಿ ಸೂರ್ಯ  ತನ್ನ ಪತ್ನಿ ದರ್ಶಿನಿಯನ್ನು ತಂದು ಕೆಆರ್.ಆಸ್ಪತ್ರೆಗೆ ಸೇರಿಸಿ ಬಳಿಕ ಮನೆಯವರಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ದರ್ಶಿನಿ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗುತ್ತಿವೆ.

ಪತಿ ಸೂರ್ಯ ತನ್ನ ಪತ್ನಿ ದರ್ಶಿನಿಯನ್ನು ತಂದು ಕೆಆರ್.ಆಸ್ಪತ್ರೆಗೆ ಸೇರಿಸಿ ಬಳಿಕ ಮನೆಯವರಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ದರ್ಶಿನಿ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗುತ್ತಿವೆ.

3 / 9
ಇನ್ನು  ಗಂಡ ಸೂರ್ಯನೇ ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರ ಆರೋಪಿಸುತ್ತಿದ್ದಾರೆ.

ಇನ್ನು ಗಂಡ ಸೂರ್ಯನೇ ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರ ಆರೋಪಿಸುತ್ತಿದ್ದಾರೆ.

4 / 9
ಮನೆಯವರ ವಿರೋಧದ ನಡುವೆಯೂ ಸೂರ್ಯ,  ದರ್ಶಿನಿ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದರು.

ಮನೆಯವರ ವಿರೋಧದ ನಡುವೆಯೂ ಸೂರ್ಯ, ದರ್ಶಿನಿ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದರು.

5 / 9
 ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ತರುವಂತೆ ಮಗಳನ್ನ ಹಿಂಸಿಸುತ್ತಿದ್ದ. ಇದೀಗ ನನ್ನ ಮಗಳನ್ನ ಕೊಲೆ ಮಾಡಿ ನಮ್ಮ ಮೇಲು ಹಲ್ಲೆ ಮಾಡಿದ್ದಾನೆ ಎಂದು ದರ್ಶನಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ತರುವಂತೆ ಮಗಳನ್ನ ಹಿಂಸಿಸುತ್ತಿದ್ದ. ಇದೀಗ ನನ್ನ ಮಗಳನ್ನ ಕೊಲೆ ಮಾಡಿ ನಮ್ಮ ಮೇಲು ಹಲ್ಲೆ ಮಾಡಿದ್ದಾನೆ ಎಂದು ದರ್ಶನಿ ಕುಟುಂಬಸ್ಥರು ಆರೋಪಿಸಿದ್ದಾರೆ.

6 / 9
ಈ  ಸಂಬಂಧ ಕೆಆರ್ ಎಸ್ ಪೊಲೀಸ್​ ಠಾಣೆಯಲ್ಲಿ ಸೂರ್ಯ ಹಾಗೂ ಆತನ ಮನೆಯವರ ವಿರುದ್ಧ ದೂರು ದರ್ಶಿನಿ ಕುಟುಂಬಸ್ಥರು ದೂರು ನೀಡಿದ್ದಾರೆ.

ಈ ಸಂಬಂಧ ಕೆಆರ್ ಎಸ್ ಪೊಲೀಸ್​ ಠಾಣೆಯಲ್ಲಿ ಸೂರ್ಯ ಹಾಗೂ ಆತನ ಮನೆಯವರ ವಿರುದ್ಧ ದೂರು ದರ್ಶಿನಿ ಕುಟುಂಬಸ್ಥರು ದೂರು ನೀಡಿದ್ದಾರೆ.

7 / 9
ಒಟ್ಟಿನಲ್ಲಿ ಪ್ರೀತಿಸಿದವನ್ನೇ ಕೈ ಹಿಡಿದು ಇನ್ನೇನು ಸಂಸಾದ ಬಂಡಿ ಸಾಗಿಸಬೇಕು ಎನ್ನುವಷ್ಟರಲ್ಲೇ ದರ್ಶಿನಿ ಮೃತಪಟ್ಟಿದ್ದು, ದುರಂತ. ಇನ್ನು ಈ ಸಾವಿನ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಹಾಗೂ ಪೊಲಿಸರ ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.

ಒಟ್ಟಿನಲ್ಲಿ ಪ್ರೀತಿಸಿದವನ್ನೇ ಕೈ ಹಿಡಿದು ಇನ್ನೇನು ಸಂಸಾದ ಬಂಡಿ ಸಾಗಿಸಬೇಕು ಎನ್ನುವಷ್ಟರಲ್ಲೇ ದರ್ಶಿನಿ ಮೃತಪಟ್ಟಿದ್ದು, ದುರಂತ. ಇನ್ನು ಈ ಸಾವಿನ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಹಾಗೂ ಪೊಲಿಸರ ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.

8 / 9
ಒಟ್ಟಿನಲ್ಲಿ ಪ್ರೀತಿಸಿದವನ್ನೇ ಕೈ ಹಿಡಿದು ಇನ್ನೇನು ಸಂಸಾದ ಬಂಡಿ ಸಾಗಿಸಬೇಕು ಎನ್ನುವಷ್ಟರಲ್ಲೇ ದರ್ಶಿನಿ ಮೃತಪಟ್ಟಿದ್ದು, ದುರಂತ. ಇನ್ನು ಈ ಸಾವಿನ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಹಾಗೂ ಪೊಲಿಸರ ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.

ಒಟ್ಟಿನಲ್ಲಿ ಪ್ರೀತಿಸಿದವನ್ನೇ ಕೈ ಹಿಡಿದು ಇನ್ನೇನು ಸಂಸಾದ ಬಂಡಿ ಸಾಗಿಸಬೇಕು ಎನ್ನುವಷ್ಟರಲ್ಲೇ ದರ್ಶಿನಿ ಮೃತಪಟ್ಟಿದ್ದು, ದುರಂತ. ಇನ್ನು ಈ ಸಾವಿನ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಹಾಗೂ ಪೊಲಿಸರ ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.

9 / 9

Published On - 12:50 pm, Fri, 11 August 23

Follow us
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್