AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಅಂಚೆದೊಡ್ಡಿ ಗ್ರಾಮಸ್ಥರಿಂದ ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ. ಇದೀಗ, ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Feb 13, 2024 | 2:13 PM

Share
ಶಿವರಾತ್ರಿ ಸಮೀಪಿಸುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ.

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ.

1 / 5
ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

2 / 5
ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.

ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.

3 / 5
ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

4 / 5
ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.

ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.

5 / 5

Published On - 10:12 pm, Mon, 12 February 24

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!