- Kannada News Photo gallery Mandya Anchedoddi Villagers Padayatra to Mahadeshwara temple Chamarajanagar to get women for farmer children
ಚಾಮರಾಜನಗರ: ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಅಂಚೆದೊಡ್ಡಿ ಗ್ರಾಮಸ್ಥರಿಂದ ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ
ಶಿವರಾತ್ರಿ ಸಮೀಪಿಸುತ್ತಿದ್ದಂತೆ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ. ಇದೀಗ, ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
Updated on:Feb 13, 2024 | 2:13 PM
Share

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ.

ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.

ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.
Published On - 10:12 pm, Mon, 12 February 24
Related Photo Gallery
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ



