AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಅಂಚೆದೊಡ್ಡಿ ಗ್ರಾಮಸ್ಥರಿಂದ ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ. ಇದೀಗ, ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Feb 13, 2024 | 2:13 PM

Share
ಶಿವರಾತ್ರಿ ಸಮೀಪಿಸುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ.

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ.

1 / 5
ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

2 / 5
ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.

ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.

3 / 5
ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

4 / 5
ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.

ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.

5 / 5

Published On - 10:12 pm, Mon, 12 February 24

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು