- Kannada News Photo gallery Mandya dalit leader arrested For derogatory post Against Minister Dr G parameshwar
ಗೃಹ ಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಮಾಹಿತಿ, ಟೀಕೆ, ವ್ಯಂಗ್ಯವಾಡುವವರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದೆ. ಈಗಾಗಲೇ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಓರ್ವ ಸರ್ಕಾರಿ ನೌಕರನನ್ನು ಸಸ್ಪೆಂಡ್ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧವೂ ದೂರು ದಾಖಲಾಗಿದೆ. ಇದೀಗ ಮತ್ತೋರ್ವ ಯುವಕ ಗೃಹ ಸಚಿವರ ವಿರುದ್ಧ ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾಗಿದ್ದಾನೆ.
Updated on:Jun 02, 2023 | 10:42 AM
Share

ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮರಳಿಗ ಗ್ರಾಮದ ದಲಿತ ಮುಖಂಡ ಶಿವರಾಜ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಮರಳಿಗ ಗ್ರಾಮದ ಯುವಕ ಶಿವರಾಜ್ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ ಹಾಕಿದ್ದ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿವರಾಜ್

ಈ ದೂರಿನ ಆದಾರದ ಮೇಲೆ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ಆರೋಪಿ ಶಿವರಾಜ್ನನ್ನು ಅರೆಸ್ಟ್ ಮಾಡಿದ್ದಾರೆ.

ಈ ಕುರಿತು ಮದ್ದೂರು ಕಾಂಗ್ರೆಸ್ ಮುಖಂಡರು ದೂರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹೀಗಾಗಿ ಸರ್ಕಾರ ಮತ್ತು ಸಚಿವರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡುವ ಮುನ್ನಾ ಎಚ್ಚರ ಎಚ್ಚರ
Published On - 9:55 am, Fri, 2 June 23
Related Photo Gallery
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್ ಗುರು ನಿರಪರಾಧಿ ಎಂದ ಅರುಂಧತಿ ರಾಯ್




