ಗೃಹ ಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಮಾಹಿತಿ, ಟೀಕೆ, ವ್ಯಂಗ್ಯವಾಡುವವರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದೆ. ಈಗಾಗಲೇ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಓರ್ವ ಸರ್ಕಾರಿ ನೌಕರನನ್ನು ಸಸ್ಪೆಂಡ್ ಮಾಡಲಾಗಿದೆ. ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧವೂ ದೂರು ದಾಖಲಾಗಿದೆ. ಇದೀಗ ಮತ್ತೋರ್ವ ಯುವಕ ಗೃಹ ಸಚಿವರ ವಿರುದ್ಧ ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾಗಿದ್ದಾನೆ.

|

Updated on:Jun 02, 2023 | 10:42 AM

ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮರಳಿಗ ಗ್ರಾಮದ ದಲಿತ ಮುಖಂಡ ಶಿವರಾಜ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮರಳಿಗ ಗ್ರಾಮದ ದಲಿತ ಮುಖಂಡ ಶಿವರಾಜ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

1 / 6
ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಮರಳಿಗ ಗ್ರಾಮದ ಯುವಕ ಶಿವರಾಜ್ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ ಹಾಕಿದ್ದ

ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಮರಳಿಗ ಗ್ರಾಮದ ಯುವಕ ಶಿವರಾಜ್ ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್ ಹಾಕಿದ್ದ

2 / 6
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದ ಶಿವರಾಜ್

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದ ಶಿವರಾಜ್

3 / 6
ಈ ದೂರಿನ ಆದಾರದ ಮೇಲೆ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ಆರೋಪಿ ಶಿವರಾಜ್​ನನ್ನು ಅರೆಸ್ಟ್ ಮಾಡಿದ್ದಾರೆ.

ಈ ದೂರಿನ ಆದಾರದ ಮೇಲೆ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ಆರೋಪಿ ಶಿವರಾಜ್​ನನ್ನು ಅರೆಸ್ಟ್ ಮಾಡಿದ್ದಾರೆ.

4 / 6
ಈ ಕುರಿತು ಮದ್ದೂರು ಕಾಂಗ್ರೆಸ್ ಮುಖಂಡರು ದೂರು ಕೆ.ಎಂ.ದೊಡ್ಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.

ಈ ಕುರಿತು ಮದ್ದೂರು ಕಾಂಗ್ರೆಸ್ ಮುಖಂಡರು ದೂರು ಕೆ.ಎಂ.ದೊಡ್ಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.

5 / 6
ಹೀಗಾಗಿ ಸರ್ಕಾರ ಮತ್ತು ಸಚಿವರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡುವ ಮುನ್ನಾ ಎಚ್ಚರ ಎಚ್ಚರ

ಹೀಗಾಗಿ ಸರ್ಕಾರ ಮತ್ತು ಸಚಿವರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡುವ ಮುನ್ನಾ ಎಚ್ಚರ ಎಚ್ಚರ

6 / 6

Published On - 9:55 am, Fri, 2 June 23

Follow us
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ