- TV9 Kannada Photo gallery Mandya farmer bore gowda wons TV9 Navanakshatra award for his achievement in Agriculture
250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮೂಲಕ ಸಾಧನೆ ಮಾಡಿದ ಮಂಡ್ಯ ರೈತ ಬೋರೇಗೌಡರಿಗೆ ನವನಕ್ಷತ್ರ ಸನ್ಮಾನ
Navanakshatra Sanman 2021: ಸುಮಾರು 250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮಾಡಿ ಮುಂದಿನ ಪೀಳಿಗೆಗೆ ನೀಡಿದ ಅಪರೂಪದ ಕೃಷಿಕ ಬೋರೇಗೌಡ. ಮಂಡ್ಯದ ಮಳವಳ್ಳಿ ಮೂಲದ ರೈತ, ಬೋರೆ ಗೌಡರ ಸಂಶೋಧನೆಗೆ ಹಲವಾರು ಕೃಷಿ ವಿಶ್ವವಿದ್ಯಾಲಯಗಳೂ ಸಹ ತಲೆಬಾಗಿ ಅವರನ್ನು ಗೌರವಿಸಿವೆ.
Updated on: Jan 05, 2022 | 11:35 AM
Share

mandya farmer bore gowda wons TV9 Navanakshatra award for his achievement in Agriculture

mandya farmer bore gowda wons TV9 Navanakshatra award for his achievement in Agriculture

ರೈತ ಬೋರೇಗೌಡರಿಗೆ ಸನ್ಮಾನ ಮಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

ರೈತ ಬೋರೇಗೌಡರಿಗೆ ನವನಕ್ಷತ್ರ ಗೌರವ ಕಾಣಿಕೆ ನೀಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

ಬೋರೇಗೌಡರಿಗೆ ಹೆಚ್ಡಿ ದೇವೇಗೌಡ ಅಪ್ಪುಗೆ

ಅಪರೂಪದ ಕೃಷಿಕ ಬೋರೇಗೌಡರ ಬಗ್ಗೆ ಮೆಚ್ಚುಗೆಯ ಮಾತನಾಡಿದ ಹೆಚ್ಡಿ ದೇವೇಗೌಡ

ಕೃಷಿಕ ಬೋರೇಗೌಡ ಮತ್ತು ಹೆಚ್ಡಿ ದೇವೇಗೌಡ

ಕೃಷಿಕ ಬೋರೇಗೌಡ ಸನ್ಮಾನಕ್ಕೆ ನವನಕ್ಷತ್ರ ವೇದಿಕೆ ಮೇಲೆ ಬಂದ ಗಣ್ಯರು

Web contact
TV9 Kannada
Read More
Related Photo Gallery
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!



