- Kannada News Photo gallery Mandya farmer bore gowda wons TV9 Navanakshatra award for his achievement in Agriculture
250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮೂಲಕ ಸಾಧನೆ ಮಾಡಿದ ಮಂಡ್ಯ ರೈತ ಬೋರೇಗೌಡರಿಗೆ ನವನಕ್ಷತ್ರ ಸನ್ಮಾನ
Navanakshatra Sanman 2021: ಸುಮಾರು 250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮಾಡಿ ಮುಂದಿನ ಪೀಳಿಗೆಗೆ ನೀಡಿದ ಅಪರೂಪದ ಕೃಷಿಕ ಬೋರೇಗೌಡ. ಮಂಡ್ಯದ ಮಳವಳ್ಳಿ ಮೂಲದ ರೈತ, ಬೋರೆ ಗೌಡರ ಸಂಶೋಧನೆಗೆ ಹಲವಾರು ಕೃಷಿ ವಿಶ್ವವಿದ್ಯಾಲಯಗಳೂ ಸಹ ತಲೆಬಾಗಿ ಅವರನ್ನು ಗೌರವಿಸಿವೆ.
Updated on: Jan 05, 2022 | 11:35 AM
Share

mandya farmer bore gowda wons TV9 Navanakshatra award for his achievement in Agriculture

mandya farmer bore gowda wons TV9 Navanakshatra award for his achievement in Agriculture

ರೈತ ಬೋರೇಗೌಡರಿಗೆ ಸನ್ಮಾನ ಮಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

ರೈತ ಬೋರೇಗೌಡರಿಗೆ ನವನಕ್ಷತ್ರ ಗೌರವ ಕಾಣಿಕೆ ನೀಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

ಬೋರೇಗೌಡರಿಗೆ ಹೆಚ್ಡಿ ದೇವೇಗೌಡ ಅಪ್ಪುಗೆ

ಅಪರೂಪದ ಕೃಷಿಕ ಬೋರೇಗೌಡರ ಬಗ್ಗೆ ಮೆಚ್ಚುಗೆಯ ಮಾತನಾಡಿದ ಹೆಚ್ಡಿ ದೇವೇಗೌಡ

ಕೃಷಿಕ ಬೋರೇಗೌಡ ಮತ್ತು ಹೆಚ್ಡಿ ದೇವೇಗೌಡ

ಕೃಷಿಕ ಬೋರೇಗೌಡ ಸನ್ಮಾನಕ್ಕೆ ನವನಕ್ಷತ್ರ ವೇದಿಕೆ ಮೇಲೆ ಬಂದ ಗಣ್ಯರು
Related Photo Gallery
‘ಕಾಂತಾರ: ಚಾಪ್ಟರ್ 1’ ದಾಖಲೆ ಮುರಿಯಲು ರೆಡಿ ಆದ ‘ಧುರಂಧರ್’
ಬೆಡ್ರೂಮ್ನಲ್ಲಿ ಪೀಠೋಪಕರಣ ಇಡುವ ಮುನ್ನ ಈ ವಾಸ್ತು ನಿಯಮ ತಿಳಿದಿರಲಿ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಿದ್ದರೆ, ಈ ಸಲಹೆಗಳನ್ನು ಪಾಲಿಸಿ
ಜಪಾನೀಯರ ಈ ತಂತ್ರಗಳು ನಿಮ್ಮನ್ನು ಸದಾ ಸಂತೋಷದಿಂದಿರಲು ಸಹಾಯ ಮಾಡುತ್ತೆ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ




