AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮೂಲಕ ಸಾಧನೆ ಮಾಡಿದ ಮಂಡ್ಯ ರೈತ ಬೋರೇಗೌಡರಿಗೆ ನವನಕ್ಷತ್ರ ಸನ್ಮಾನ

Navanakshatra Sanman 2021: ಸುಮಾರು 250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮಾಡಿ ಮುಂದಿನ ಪೀಳಿಗೆಗೆ ನೀಡಿದ ಅಪರೂಪದ ಕೃಷಿಕ ಬೋರೇಗೌಡ. ಮಂಡ್ಯದ ಮಳವಳ್ಳಿ ಮೂಲದ ರೈತ, ಬೋರೆ ಗೌಡರ ಸಂಶೋಧನೆಗೆ ಹಲವಾರು ಕೃಷಿ ವಿಶ್ವವಿದ್ಯಾಲಯಗಳೂ ಸಹ ತಲೆಬಾಗಿ ಅವರನ್ನು ಗೌರವಿಸಿವೆ.

TV9 Web
| Updated By: ಆಯೇಷಾ ಬಾನು

Updated on: Jan 05, 2022 | 11:35 AM

ಸುಮಾರು 250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮಾಡಿ ಮುಂದಿನ ಪೀಳಿಗೆಗೆ ನೀಡಿದ ಅಪರೂಪದ ಕೃಷಿಕ ಬೋರೇಗೌಡ

mandya farmer bore gowda wons TV9 Navanakshatra award for his achievement in Agriculture

1 / 8
ಚಪ್ಪಲಿ ಬಿಚ್ಚಿ ನಮಸ್ಕರಿಸುತ್ತ ನವನಕ್ಷತ್ರ ವೇದಿಕೆ ಮೇಲೆ ಬಂದ ಮಳವಳ್ಳಿ ರೈತ ಬೋರೇಗೌಡ

mandya farmer bore gowda wons TV9 Navanakshatra award for his achievement in Agriculture

2 / 8
ರೈತ ಬೋರೇಗೌಡರಿಗೆ ಸನ್ಮಾನ ಮಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

ರೈತ ಬೋರೇಗೌಡರಿಗೆ ಸನ್ಮಾನ ಮಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

3 / 8
ರೈತ ಬೋರೇಗೌಡರಿಗೆ ನವನಕ್ಷತ್ರ ಗೌರವ ಕಾಣಿಕೆ ನೀಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

ರೈತ ಬೋರೇಗೌಡರಿಗೆ ನವನಕ್ಷತ್ರ ಗೌರವ ಕಾಣಿಕೆ ನೀಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ

4 / 8
ಬೋರೇಗೌಡರಿಗೆ ಹೆಚ್ಡಿ ದೇವೇಗೌಡ ಅಪ್ಪುಗೆ

ಬೋರೇಗೌಡರಿಗೆ ಹೆಚ್ಡಿ ದೇವೇಗೌಡ ಅಪ್ಪುಗೆ

5 / 8
ಅಪರೂಪದ ಕೃಷಿಕ ಬೋರೇಗೌಡರ ಬಗ್ಗೆ ಮೆಚ್ಚುಗೆಯ ಮಾತನಾಡಿದ ಹೆಚ್ಡಿ ದೇವೇಗೌಡ

ಅಪರೂಪದ ಕೃಷಿಕ ಬೋರೇಗೌಡರ ಬಗ್ಗೆ ಮೆಚ್ಚುಗೆಯ ಮಾತನಾಡಿದ ಹೆಚ್ಡಿ ದೇವೇಗೌಡ

6 / 8
ಕೃಷಿಕ ಬೋರೇಗೌಡ ಮತ್ತು ಹೆಚ್ಡಿ ದೇವೇಗೌಡ

ಕೃಷಿಕ ಬೋರೇಗೌಡ ಮತ್ತು ಹೆಚ್ಡಿ ದೇವೇಗೌಡ

7 / 8
ಕೃಷಿಕ ಬೋರೇಗೌಡ ಸನ್ಮಾನಕ್ಕೆ ನವನಕ್ಷತ್ರ ವೇದಿಕೆ ಮೇಲೆ ಬಂದ ಗಣ್ಯರು

ಕೃಷಿಕ ಬೋರೇಗೌಡ ಸನ್ಮಾನಕ್ಕೆ ನವನಕ್ಷತ್ರ ವೇದಿಕೆ ಮೇಲೆ ಬಂದ ಗಣ್ಯರು

8 / 8
Follow us
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ