AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.

ಪ್ರಶಾಂತ್​ ಬಿ.
| Edited By: |

Updated on: Sep 13, 2024 | 12:08 PM

Share
ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

1 / 5
ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

2 / 5
ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

3 / 5
ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

4 / 5
ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

5 / 5
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ