AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.

ಪ್ರಶಾಂತ್​ ಬಿ.
| Updated By: Ganapathi Sharma|

Updated on: Sep 13, 2024 | 12:08 PM

Share
ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

1 / 5
ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

2 / 5
ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

3 / 5
ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

4 / 5
ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

5 / 5
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ