Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್ಡಿ ಕುಮಾರಸ್ವಾಮಿ
ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.

1 / 5

2 / 5

3 / 5

4 / 5

5 / 5