AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತಕೋರಿದ ಮಹಿಳೆಯರು

ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಮಹಿಳೆಯರು ಹಿನ್ನೆಲೆ ಮನೆಯ ಮುಂದೆ ರಂಗೋಲಿ ಹಾಕಿ ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿ ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತ ಕೋರಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.‌ ಹೀಗಾಗಿ ಮಂಡ್ಯದಲ್ಲಿ ಸಂಭ್ರಮ ಮನೆ ಮಾಡಿದೆ.

ಪ್ರಶಾಂತ್​ ಬಿ.
| Edited By: |

Updated on: Aug 29, 2023 | 3:24 PM

Share
ನಾಳೆ(ಆ.30) ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆ ಮನೆಯ ಮುಂದೆ ರಂಗೋಲಿ ಹಾಕಿ ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಹಿಳೆಯರು ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ನಾಳೆ(ಆ.30) ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆ ಮನೆಯ ಮುಂದೆ ರಂಗೋಲಿ ಹಾಕಿ ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಹಿಳೆಯರು ಗ್ಯಾರಂಟಿ ಕಾರ್ಡ್ ಗೆ ಪೂಜೆ ಸಲ್ಲಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

1 / 7
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಮಹಿಳೆಯರು ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತ ಕೋರಿದ್ದಾರೆ. ವಿಶೇಷವಾಗಿ ಮನೆಯ ಮುಂದೆ ರಂಗೋಲಿ ಹಾಕಿ ಪೂಜೆ ಸಲ್ಲಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಮಹಿಳೆಯರು ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತ ಕೋರಿದ್ದಾರೆ. ವಿಶೇಷವಾಗಿ ಮನೆಯ ಮುಂದೆ ರಂಗೋಲಿ ಹಾಕಿ ಪೂಜೆ ಸಲ್ಲಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

2 / 7
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.‌ ಹೀಗಾಗಿ ಮಂಡ್ಯದಲ್ಲಿ ಸಂಭ್ರಮ ಮನೆ ಮಾಡಿದೆ. ಮೊತ್ತಹಳ್ಳಿ ಗ್ರಾಮದ ಮಹಿಳೆಯರು ಮನೆ ಮುಂದೆ ಸಗಣಿ ಸಾರಿಸಿ ರಂಗೋಲಿ ಬಿಡಿಸಿ ನಾನೇ ಮನೆ ಯಜಮಾನಿ, ಜೈ ಕಾಂಗ್ರೆಸ್, ಗೃಹಲಕ್ಷ್ಮಿ ಯೋಜನೆ ಎಂದು ಬರೆದು ಸಂಭ್ರಮಿಸುತ್ತಿದ್ದಾರೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.‌ ಹೀಗಾಗಿ ಮಂಡ್ಯದಲ್ಲಿ ಸಂಭ್ರಮ ಮನೆ ಮಾಡಿದೆ. ಮೊತ್ತಹಳ್ಳಿ ಗ್ರಾಮದ ಮಹಿಳೆಯರು ಮನೆ ಮುಂದೆ ಸಗಣಿ ಸಾರಿಸಿ ರಂಗೋಲಿ ಬಿಡಿಸಿ ನಾನೇ ಮನೆ ಯಜಮಾನಿ, ಜೈ ಕಾಂಗ್ರೆಸ್, ಗೃಹಲಕ್ಷ್ಮಿ ಯೋಜನೆ ಎಂದು ಬರೆದು ಸಂಭ್ರಮಿಸುತ್ತಿದ್ದಾರೆ.

3 / 7
ಮೊತ್ತಹಳ್ಳಿ ಗ್ರಾಮದ ಹಿರಿಯ ಅಜ್ಜಿಯೊಬ್ಬರು ಯೋಜನೆ ತಂದಿದ್ದು ಬಹಳ ಅನುಕೂಲವಾಗಿದೆ ಎಂದು ಕೈ ಮುಗಿದು ಕಾಂಗ್ರೆಸ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಕೌಂಟ್ ಡೌನ್ ಶುರುವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೊತ್ತಹಳ್ಳಿ ಗ್ರಾಮದ ಹಿರಿಯ ಅಜ್ಜಿಯೊಬ್ಬರು ಯೋಜನೆ ತಂದಿದ್ದು ಬಹಳ ಅನುಕೂಲವಾಗಿದೆ ಎಂದು ಕೈ ಮುಗಿದು ಕಾಂಗ್ರೆಸ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಕೌಂಟ್ ಡೌನ್ ಶುರುವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

4 / 7
ಗೃಹ ಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ಕೇಂದ್ರ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಚಾಲನೆ ನೀಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ಕೇಂದ್ರ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಚಾಲನೆ ನೀಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.

5 / 7
ಮೈಸೂರಿನ ಮಹಾರಾಜ ಕಾಲೇಜಯ ಮೈದಾನದಲ್ಲಿ ಒಂದು ಲಕ್ಷ ಫಲಾನುಭವಿಗಳನ್ನ ಸೇರಿಸಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆದಿದೆ. ಈ ಯೋಜನೆ ಜಾರಿಯಾಗುತ್ತಿದ್ದಂತೆ ಮನೆಯ ಯಜಮಾನಿ ಮಹಿಳೆ ಖಾತೆಗೆ ಮಾಸಿಕ ಕಂತು 2000 ರೂ. ಜಮೆ ಆಗಲಿದೆ.

ಮೈಸೂರಿನ ಮಹಾರಾಜ ಕಾಲೇಜಯ ಮೈದಾನದಲ್ಲಿ ಒಂದು ಲಕ್ಷ ಫಲಾನುಭವಿಗಳನ್ನ ಸೇರಿಸಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆದಿದೆ. ಈ ಯೋಜನೆ ಜಾರಿಯಾಗುತ್ತಿದ್ದಂತೆ ಮನೆಯ ಯಜಮಾನಿ ಮಹಿಳೆ ಖಾತೆಗೆ ಮಾಸಿಕ ಕಂತು 2000 ರೂ. ಜಮೆ ಆಗಲಿದೆ.

6 / 7
ಗೃಹಲಕ್ಷ್ಮಿ ಯೋಜನೆಯ 1.28 ಕೋಟಿ ಫಲಾನುಭವಿಗಳ ಪೈಕಿ ಈಗಾಗಲೇ 1.10 ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಮುಂದಿನ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಸಂದಾಯವಾಗಲಿದೆ.

ಗೃಹಲಕ್ಷ್ಮಿ ಯೋಜನೆಯ 1.28 ಕೋಟಿ ಫಲಾನುಭವಿಗಳ ಪೈಕಿ ಈಗಾಗಲೇ 1.10 ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಮುಂದಿನ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಸಂದಾಯವಾಗಲಿದೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ