Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Story: ಈ ಪರಶುರಾಮ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ, ಹೇಗೆ? ನೀವೂ ನೋಡಿ

Mangalore Physically challenged boy: ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು.

TV9 Web
| Updated By: ಸಾಧು ಶ್ರೀನಾಥ್​

Updated on: Feb 18, 2023 | 11:51 AM

ಜೀವನದಲ್ಲಿ ಕಷ್ಟ ಯಾರಿಗಿಲ್ಲ ಹೇಳಿ? ಆನೆಗೆ ಆನೆಯ ಕಷ್ಟ, ಇರುವೆಗೆ ಇರುವೆಯ ಕಷ್ಟ! ಆದರೆ ಈ ಕಷ್ಟವನ್ನು ಎದುರಿಸಿ ನಿಲ್ಲುವವನೇ ನಿಜವಾದ ಸಾಧಕ. ಅಂತಹ ಛಲಗಾರ ಯುವಕನ ಸಾಧನೆಯ ಕಥೆ ಇಲ್ಲಿದೆ ನೋಡಿ.

ಜೀವನದಲ್ಲಿ ಕಷ್ಟ ಯಾರಿಗಿಲ್ಲ ಹೇಳಿ? ಆನೆಗೆ ಆನೆಯ ಕಷ್ಟ, ಇರುವೆಗೆ ಇರುವೆಯ ಕಷ್ಟ! ಆದರೆ ಈ ಕಷ್ಟವನ್ನು ಎದುರಿಸಿ ನಿಲ್ಲುವವನೇ ನಿಜವಾದ ಸಾಧಕ. ಅಂತಹ ಛಲಗಾರ ಯುವಕನ ಸಾಧನೆಯ ಕಥೆ ಇಲ್ಲಿದೆ ನೋಡಿ.

1 / 7
ಬ್ಯಾಗ್ ಅನ್ನು ಹೆಗಲಿಗೇರಿಸಿಕೊಂಡು ತನ್ನ ಕೈಯ ಶಕ್ತಿಯಿಂದಲೇ ನಡೆಯುವ ಈ ಯುವಕನ ಹೆಸರು ಪರಶುರಾಮ. ಅಂದು ಪುರಾಣದ ಪರಶುರಾಮ ದಂಡ, ಕಮಂಡಲವನ್ನು ಬಿಟ್ಟು ಪರಶುವನ್ನು ಹಿಡಿದು ರಾಜ ಮಹಾರಾಜರ ರುಂಡ ಚೆಂಡಾಡಿದರೆ, ಇಂದು ಈ ಪರಶುರಾಮ ದೈಹಿಕ ನ್ಯೂನತೆಗೆ (Physically challenged) ಸಡ್ಡು ಹೊಡೆದು ಭಿಕ್ಷಾಟನೆ ಬಿಟ್ಟು ಫುಡ್ ಡೆಲಿವರಿ ಬಾಯ್ (delivery boy) ಆಗಿ ಜೀವನವನ್ನೇ ಗೆದ್ದಿದ್ದಾರೆ (success story).

ಬ್ಯಾಗ್ ಅನ್ನು ಹೆಗಲಿಗೇರಿಸಿಕೊಂಡು ತನ್ನ ಕೈಯ ಶಕ್ತಿಯಿಂದಲೇ ನಡೆಯುವ ಈ ಯುವಕನ ಹೆಸರು ಪರಶುರಾಮ. ಅಂದು ಪುರಾಣದ ಪರಶುರಾಮ ದಂಡ, ಕಮಂಡಲವನ್ನು ಬಿಟ್ಟು ಪರಶುವನ್ನು ಹಿಡಿದು ರಾಜ ಮಹಾರಾಜರ ರುಂಡ ಚೆಂಡಾಡಿದರೆ, ಇಂದು ಈ ಪರಶುರಾಮ ದೈಹಿಕ ನ್ಯೂನತೆಗೆ (Physically challenged) ಸಡ್ಡು ಹೊಡೆದು ಭಿಕ್ಷಾಟನೆ ಬಿಟ್ಟು ಫುಡ್ ಡೆಲಿವರಿ ಬಾಯ್ (delivery boy) ಆಗಿ ಜೀವನವನ್ನೇ ಗೆದ್ದಿದ್ದಾರೆ (success story).

2 / 7
ಮೂಲತಃ ಬಿಜಾಪುರದವರಾದ ಪರಶುರಾಮನ ಹೆತ್ತವರು ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿದ್ದಾರೆ (Mangalore). ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಮತ್ತೊಂದು ಕಾಲು ಕೊಂಚ ಬಲವಿದ್ದರೂ, ಇವರು ಜೀವನಪರ್ಯಂತದ ಅಂಗವೈಕಲ್ಯಕ್ಕೆ ತುತ್ತಾದರು. (ವರದಿ: ಅಶೋಕ್, ಟಿವಿ 9, ಮಂಗಳೂರು)

ಮೂಲತಃ ಬಿಜಾಪುರದವರಾದ ಪರಶುರಾಮನ ಹೆತ್ತವರು ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿದ್ದಾರೆ (Mangalore). ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಮತ್ತೊಂದು ಕಾಲು ಕೊಂಚ ಬಲವಿದ್ದರೂ, ಇವರು ಜೀವನಪರ್ಯಂತದ ಅಂಗವೈಕಲ್ಯಕ್ಕೆ ತುತ್ತಾದರು. (ವರದಿ: ಅಶೋಕ್, ಟಿವಿ 9, ಮಂಗಳೂರು)

3 / 7
9ನೇ ತರಗತಿಯವರೆಗೆ ಶಿಕ್ಷಣ ಪಡೆದ ಪರಶುರಾಮ ಆ ಬಳಿಕ ಮನೆಯಲ್ಲಿ ಬಡತನವಿದ್ದರಿಂದ ಭಿಕ್ಷಾಟನೆಗಿಳಿದರು. ಆದರೆ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯಲಾರಂಭಿಸಿದರು. ಇದೀಗ ಸೆಕ್ಯುರಿಟಿ ಕಾಯಕದ ಜೊತೆ ಫುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದಾರೆ.

9ನೇ ತರಗತಿಯವರೆಗೆ ಶಿಕ್ಷಣ ಪಡೆದ ಪರಶುರಾಮ ಆ ಬಳಿಕ ಮನೆಯಲ್ಲಿ ಬಡತನವಿದ್ದರಿಂದ ಭಿಕ್ಷಾಟನೆಗಿಳಿದರು. ಆದರೆ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯಲಾರಂಭಿಸಿದರು. ಇದೀಗ ಸೆಕ್ಯುರಿಟಿ ಕಾಯಕದ ಜೊತೆ ಫುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದಾರೆ.

4 / 7
 ಪರಶುರಾಮ್ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೆಕ್ಯುರಿಟಿ ಕೆಲಸ ಮಾಡಿದ್ರೆ ಆ ಬಳಿಕ ಫುಡ್ ಡೆಲಿವರಿ ಮಾಡ್ತಿದ್ದಾರೆ. ಇದಕ್ಕಾಗಿ ಸರಕಾರದ ಸ್ಕೀಮ್ ಒಂದರಲ್ಲಿ ದೊರೆತ ದ್ವಿಚಕ್ರ ವಾಹನದಿಂದ ಸ್ವಿಗ್ಗಿ ಸಂಸ್ಥೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಲು ಆರಂಭಿಸಿದ್ದಾರೆ.

ಪರಶುರಾಮ್ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೆಕ್ಯುರಿಟಿ ಕೆಲಸ ಮಾಡಿದ್ರೆ ಆ ಬಳಿಕ ಫುಡ್ ಡೆಲಿವರಿ ಮಾಡ್ತಿದ್ದಾರೆ. ಇದಕ್ಕಾಗಿ ಸರಕಾರದ ಸ್ಕೀಮ್ ಒಂದರಲ್ಲಿ ದೊರೆತ ದ್ವಿಚಕ್ರ ವಾಹನದಿಂದ ಸ್ವಿಗ್ಗಿ ಸಂಸ್ಥೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಲು ಆರಂಭಿಸಿದ್ದಾರೆ.

5 / 7
ಈಗ ಅಂಗಾಂಗ ಸರಿ ಇದ್ದವರನ್ನೂ ಮೀರಿಸುವಂತೆ ದುಡಿದು ಸಾಧನೆ ಮಾಡುತ್ತಿದ್ದಾರೆ. ಇಂತಹ ಪರಶುರಾಮ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

ಈಗ ಅಂಗಾಂಗ ಸರಿ ಇದ್ದವರನ್ನೂ ಮೀರಿಸುವಂತೆ ದುಡಿದು ಸಾಧನೆ ಮಾಡುತ್ತಿದ್ದಾರೆ. ಇಂತಹ ಪರಶುರಾಮ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

6 / 7
ಪರಶುರಾಮ್‌ನ ಫುಡ್ ಡೆಲಿವರಿ ಕೆಲಸಕ್ಕೆ ಮಂಗಳೂರಿನ ಜನರು ಸಹ ಸಹಕಾರ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಎಲ್ಲವೂ ಸರಿಯಿದ್ದು, ಏನನ್ನೂ ಸಾಧಿಸದಿದ್ದವರಿಗೆ ಪರಶುರಾಮ ಮಾದರಿಯಾಗಿದ್ದಾರೆ.

ಪರಶುರಾಮ್‌ನ ಫುಡ್ ಡೆಲಿವರಿ ಕೆಲಸಕ್ಕೆ ಮಂಗಳೂರಿನ ಜನರು ಸಹ ಸಹಕಾರ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಎಲ್ಲವೂ ಸರಿಯಿದ್ದು, ಏನನ್ನೂ ಸಾಧಿಸದಿದ್ದವರಿಗೆ ಪರಶುರಾಮ ಮಾದರಿಯಾಗಿದ್ದಾರೆ.

7 / 7
Follow us
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ