AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Story: ಈ ಪರಶುರಾಮ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ, ಹೇಗೆ? ನೀವೂ ನೋಡಿ

Mangalore Physically challenged boy: ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು.

TV9 Web
| Edited By: ಸಾಧು ಶ್ರೀನಾಥ್​|

Updated on: Feb 18, 2023 | 11:51 AM

Share
ಜೀವನದಲ್ಲಿ ಕಷ್ಟ ಯಾರಿಗಿಲ್ಲ ಹೇಳಿ? ಆನೆಗೆ ಆನೆಯ ಕಷ್ಟ, ಇರುವೆಗೆ ಇರುವೆಯ ಕಷ್ಟ! ಆದರೆ ಈ ಕಷ್ಟವನ್ನು ಎದುರಿಸಿ ನಿಲ್ಲುವವನೇ ನಿಜವಾದ ಸಾಧಕ. ಅಂತಹ ಛಲಗಾರ ಯುವಕನ ಸಾಧನೆಯ ಕಥೆ ಇಲ್ಲಿದೆ ನೋಡಿ.

ಜೀವನದಲ್ಲಿ ಕಷ್ಟ ಯಾರಿಗಿಲ್ಲ ಹೇಳಿ? ಆನೆಗೆ ಆನೆಯ ಕಷ್ಟ, ಇರುವೆಗೆ ಇರುವೆಯ ಕಷ್ಟ! ಆದರೆ ಈ ಕಷ್ಟವನ್ನು ಎದುರಿಸಿ ನಿಲ್ಲುವವನೇ ನಿಜವಾದ ಸಾಧಕ. ಅಂತಹ ಛಲಗಾರ ಯುವಕನ ಸಾಧನೆಯ ಕಥೆ ಇಲ್ಲಿದೆ ನೋಡಿ.

1 / 7
ಬ್ಯಾಗ್ ಅನ್ನು ಹೆಗಲಿಗೇರಿಸಿಕೊಂಡು ತನ್ನ ಕೈಯ ಶಕ್ತಿಯಿಂದಲೇ ನಡೆಯುವ ಈ ಯುವಕನ ಹೆಸರು ಪರಶುರಾಮ. ಅಂದು ಪುರಾಣದ ಪರಶುರಾಮ ದಂಡ, ಕಮಂಡಲವನ್ನು ಬಿಟ್ಟು ಪರಶುವನ್ನು ಹಿಡಿದು ರಾಜ ಮಹಾರಾಜರ ರುಂಡ ಚೆಂಡಾಡಿದರೆ, ಇಂದು ಈ ಪರಶುರಾಮ ದೈಹಿಕ ನ್ಯೂನತೆಗೆ (Physically challenged) ಸಡ್ಡು ಹೊಡೆದು ಭಿಕ್ಷಾಟನೆ ಬಿಟ್ಟು ಫುಡ್ ಡೆಲಿವರಿ ಬಾಯ್ (delivery boy) ಆಗಿ ಜೀವನವನ್ನೇ ಗೆದ್ದಿದ್ದಾರೆ (success story).

ಬ್ಯಾಗ್ ಅನ್ನು ಹೆಗಲಿಗೇರಿಸಿಕೊಂಡು ತನ್ನ ಕೈಯ ಶಕ್ತಿಯಿಂದಲೇ ನಡೆಯುವ ಈ ಯುವಕನ ಹೆಸರು ಪರಶುರಾಮ. ಅಂದು ಪುರಾಣದ ಪರಶುರಾಮ ದಂಡ, ಕಮಂಡಲವನ್ನು ಬಿಟ್ಟು ಪರಶುವನ್ನು ಹಿಡಿದು ರಾಜ ಮಹಾರಾಜರ ರುಂಡ ಚೆಂಡಾಡಿದರೆ, ಇಂದು ಈ ಪರಶುರಾಮ ದೈಹಿಕ ನ್ಯೂನತೆಗೆ (Physically challenged) ಸಡ್ಡು ಹೊಡೆದು ಭಿಕ್ಷಾಟನೆ ಬಿಟ್ಟು ಫುಡ್ ಡೆಲಿವರಿ ಬಾಯ್ (delivery boy) ಆಗಿ ಜೀವನವನ್ನೇ ಗೆದ್ದಿದ್ದಾರೆ (success story).

2 / 7
ಮೂಲತಃ ಬಿಜಾಪುರದವರಾದ ಪರಶುರಾಮನ ಹೆತ್ತವರು ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿದ್ದಾರೆ (Mangalore). ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಮತ್ತೊಂದು ಕಾಲು ಕೊಂಚ ಬಲವಿದ್ದರೂ, ಇವರು ಜೀವನಪರ್ಯಂತದ ಅಂಗವೈಕಲ್ಯಕ್ಕೆ ತುತ್ತಾದರು. (ವರದಿ: ಅಶೋಕ್, ಟಿವಿ 9, ಮಂಗಳೂರು)

ಮೂಲತಃ ಬಿಜಾಪುರದವರಾದ ಪರಶುರಾಮನ ಹೆತ್ತವರು ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿದ್ದಾರೆ (Mangalore). ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಮತ್ತೊಂದು ಕಾಲು ಕೊಂಚ ಬಲವಿದ್ದರೂ, ಇವರು ಜೀವನಪರ್ಯಂತದ ಅಂಗವೈಕಲ್ಯಕ್ಕೆ ತುತ್ತಾದರು. (ವರದಿ: ಅಶೋಕ್, ಟಿವಿ 9, ಮಂಗಳೂರು)

3 / 7
9ನೇ ತರಗತಿಯವರೆಗೆ ಶಿಕ್ಷಣ ಪಡೆದ ಪರಶುರಾಮ ಆ ಬಳಿಕ ಮನೆಯಲ್ಲಿ ಬಡತನವಿದ್ದರಿಂದ ಭಿಕ್ಷಾಟನೆಗಿಳಿದರು. ಆದರೆ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯಲಾರಂಭಿಸಿದರು. ಇದೀಗ ಸೆಕ್ಯುರಿಟಿ ಕಾಯಕದ ಜೊತೆ ಫುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದಾರೆ.

9ನೇ ತರಗತಿಯವರೆಗೆ ಶಿಕ್ಷಣ ಪಡೆದ ಪರಶುರಾಮ ಆ ಬಳಿಕ ಮನೆಯಲ್ಲಿ ಬಡತನವಿದ್ದರಿಂದ ಭಿಕ್ಷಾಟನೆಗಿಳಿದರು. ಆದರೆ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯಲಾರಂಭಿಸಿದರು. ಇದೀಗ ಸೆಕ್ಯುರಿಟಿ ಕಾಯಕದ ಜೊತೆ ಫುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದಾರೆ.

4 / 7
 ಪರಶುರಾಮ್ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೆಕ್ಯುರಿಟಿ ಕೆಲಸ ಮಾಡಿದ್ರೆ ಆ ಬಳಿಕ ಫುಡ್ ಡೆಲಿವರಿ ಮಾಡ್ತಿದ್ದಾರೆ. ಇದಕ್ಕಾಗಿ ಸರಕಾರದ ಸ್ಕೀಮ್ ಒಂದರಲ್ಲಿ ದೊರೆತ ದ್ವಿಚಕ್ರ ವಾಹನದಿಂದ ಸ್ವಿಗ್ಗಿ ಸಂಸ್ಥೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಲು ಆರಂಭಿಸಿದ್ದಾರೆ.

ಪರಶುರಾಮ್ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸೆಕ್ಯುರಿಟಿ ಕೆಲಸ ಮಾಡಿದ್ರೆ ಆ ಬಳಿಕ ಫುಡ್ ಡೆಲಿವರಿ ಮಾಡ್ತಿದ್ದಾರೆ. ಇದಕ್ಕಾಗಿ ಸರಕಾರದ ಸ್ಕೀಮ್ ಒಂದರಲ್ಲಿ ದೊರೆತ ದ್ವಿಚಕ್ರ ವಾಹನದಿಂದ ಸ್ವಿಗ್ಗಿ ಸಂಸ್ಥೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಲು ಆರಂಭಿಸಿದ್ದಾರೆ.

5 / 7
ಈಗ ಅಂಗಾಂಗ ಸರಿ ಇದ್ದವರನ್ನೂ ಮೀರಿಸುವಂತೆ ದುಡಿದು ಸಾಧನೆ ಮಾಡುತ್ತಿದ್ದಾರೆ. ಇಂತಹ ಪರಶುರಾಮ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

ಈಗ ಅಂಗಾಂಗ ಸರಿ ಇದ್ದವರನ್ನೂ ಮೀರಿಸುವಂತೆ ದುಡಿದು ಸಾಧನೆ ಮಾಡುತ್ತಿದ್ದಾರೆ. ಇಂತಹ ಪರಶುರಾಮ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

6 / 7
ಪರಶುರಾಮ್‌ನ ಫುಡ್ ಡೆಲಿವರಿ ಕೆಲಸಕ್ಕೆ ಮಂಗಳೂರಿನ ಜನರು ಸಹ ಸಹಕಾರ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಎಲ್ಲವೂ ಸರಿಯಿದ್ದು, ಏನನ್ನೂ ಸಾಧಿಸದಿದ್ದವರಿಗೆ ಪರಶುರಾಮ ಮಾದರಿಯಾಗಿದ್ದಾರೆ.

ಪರಶುರಾಮ್‌ನ ಫುಡ್ ಡೆಲಿವರಿ ಕೆಲಸಕ್ಕೆ ಮಂಗಳೂರಿನ ಜನರು ಸಹ ಸಹಕಾರ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಎಲ್ಲವೂ ಸರಿಯಿದ್ದು, ಏನನ್ನೂ ಸಾಧಿಸದಿದ್ದವರಿಗೆ ಪರಶುರಾಮ ಮಾದರಿಯಾಗಿದ್ದಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ