AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳದ ಆನೆ ಲತಾ

ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಇಂದು ನಿಧನ ಹೊಂದಿದೆ. 60 ವರ್ಷ ಪ್ರಾಯದ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ. ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಲತಾ ಎಂದಿಗೂ ಮುಂಚೂಣಿಯಲ್ಲಿರುತ್ತಿದ್ದಳು.

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Mar 08, 2024 | 5:35 PM

Share
ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಇಂದು ನಿಧನ ಹೊಂದಿದೆ.

ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಇಂದು ನಿಧನ ಹೊಂದಿದೆ.

1 / 5
60 ವರ್ಷ ಪ್ರಾಯದ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ.

60 ವರ್ಷ ಪ್ರಾಯದ ಲತಾ ಆನೆ ಶುಕ್ರವಾರ ಹೃದಯಾಘಾತದಿಂದ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ.

2 / 5
ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಳು. ಅದರಲ್ಲಿಯೂ ಮಂಜನಾಥನ ರಥೋತ್ಸವ, ಲಕ್ಷದೀಪೋತ್ಸವ, ಶಿವರಾತ್ರಿ ಉತ್ಸವಗಳಲ್ಲಿ ಲತಾ ಎಂದಿಗೂ ಮುಂಚೂಣಿಯಲ್ಲಿರುತ್ತಿದ್ದಳು.

ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಳು. ಅದರಲ್ಲಿಯೂ ಮಂಜನಾಥನ ರಥೋತ್ಸವ, ಲಕ್ಷದೀಪೋತ್ಸವ, ಶಿವರಾತ್ರಿ ಉತ್ಸವಗಳಲ್ಲಿ ಲತಾ ಎಂದಿಗೂ ಮುಂಚೂಣಿಯಲ್ಲಿರುತ್ತಿದ್ದಳು.

3 / 5
ಲತಾ ಎಂದಿಗೂ ಭಕ್ತಾಧಿಗಳಿಗೆ ತೊಂದರೆಕೊಟ್ಟವಳಲ್ಲ. ಹಾಗಾಗಿ ಲತಾನ ಕಂಡರೆ ಭಕ್ತರಿಗೂ ಇಷ್ಟ. ಏನನ್ನೂ ಅಪೇಕ್ಷಿಸದ ಲತಾನಾ ಕಂಡರೆ ಧರ್ಮಸ್ಥಳ ಧರ್ಮಾಧಿಕಾರಿಗಳಿಗೂ ಅಚ್ಚುಮೆಚ್ಚಿನವಳಾಗಿದ್ದಳು.

ಲತಾ ಎಂದಿಗೂ ಭಕ್ತಾಧಿಗಳಿಗೆ ತೊಂದರೆಕೊಟ್ಟವಳಲ್ಲ. ಹಾಗಾಗಿ ಲತಾನ ಕಂಡರೆ ಭಕ್ತರಿಗೂ ಇಷ್ಟ. ಏನನ್ನೂ ಅಪೇಕ್ಷಿಸದ ಲತಾನಾ ಕಂಡರೆ ಧರ್ಮಸ್ಥಳ ಧರ್ಮಾಧಿಕಾರಿಗಳಿಗೂ ಅಚ್ಚುಮೆಚ್ಚಿನವಳಾಗಿದ್ದಳು.

4 / 5
ಲತಾ ಆನೆ ಲಕ್ಷ್ಮಿಯ ತಾಯಿಯಾಗಿದ್ದು, ಲಕ್ಷ್ಮಿ ಹಾಗೂ ಶಿವಾನಿಯ ಜೊತೆಯಾಗಿದ್ದಳು. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಇಂದು ಸಂಜೆ ಲತಾಳ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಲತಾ ಆನೆ ಲಕ್ಷ್ಮಿಯ ತಾಯಿಯಾಗಿದ್ದು, ಲಕ್ಷ್ಮಿ ಹಾಗೂ ಶಿವಾನಿಯ ಜೊತೆಯಾಗಿದ್ದಳು. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಇಂದು ಸಂಜೆ ಲತಾಳ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

5 / 5

Published On - 5:33 pm, Fri, 8 March 24

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?