AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣ್ಯ ಸ್ನಾನದ ಹೆಸ್ರಲ್ಲಿ ಮಲಿನ: ನೇತ್ರಾವತಿ ಒಡಲಿಂದ ಲೋಡ್ ಗಟ್ಟಲೆ ಬಟ್ಟೆ ರಾಶಿ ಹೊರತೆಗೆದ ಸ್ವಯಂಸೇವಕರು

ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಮಂಗಳೂರಿನ ನೇತ್ರಾವತಿ ನದಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ನಡೆಯಿತು. ಸುಮಾರು ಒಂದು ಸಾವಿರ ಸ್ವಯಂಸೇವಕರು, ಪೊಲೀಸ್ ಇಲಾಖೆ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ನದಿಯಿಂದ ಟನ್‌ಗಟ್ಟಲೆ ತ್ಯಾಜ್ಯವನ್ನು ತೆಗೆದರು. ಪುಣ್ಯಸ್ನಾನದ ಹೆಸರಿನಲ್ಲಿ ನದಿಯನ್ನು ಮಾಲಿನ್ಯಗೊಳಿಸುವುದನ್ನು ತಡೆಯಲು ಜಾಗೃತಿ ಮೂಡಿಸಲಾಗಿದೆ.

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 16, 2025 | 4:41 PM

Share
ಪುಣ್ಯ ಸ್ನಾನದ ಹೆಸರಲ್ಲಿ ಜೀವ ನದಿಗಳನ್ನು ಮಲಿನ ಮಾಡಲಾಗುತ್ತಿದೆ. ಹಾಗಾಗಿ ಇನ್ಮುಂದೆ ಪುಣ್ಯ ಕ್ಷೇತ್ರಗಳ ನದಿಗಳಲ್ಲಿ ಸ್ನಾನ ಮಾಡುವಾಗ ಸೋಪು, ಶ್ಯಾಂಪೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಸರಕಾರದ ಈ ಆದೇಶ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಕ್ರಾಂತಿಯೇ ನಡೆದಿದೆ. ಏಕಕಾಲದಲ್ಲಿ ಸುಮಾರು ಒಂದು ಸಾವಿರ ಜನರಿಂದ ನೇತ್ರಾವತಿ ನದಿಯ ಬೃಹತ್ ಸ್ವಚ್ಚತಾ ಕಾರ್ಯ ಮಾಡಲಾಗಿದೆ.   

ಪುಣ್ಯ ಸ್ನಾನದ ಹೆಸರಲ್ಲಿ ಜೀವ ನದಿಗಳನ್ನು ಮಲಿನ ಮಾಡಲಾಗುತ್ತಿದೆ. ಹಾಗಾಗಿ ಇನ್ಮುಂದೆ ಪುಣ್ಯ ಕ್ಷೇತ್ರಗಳ ನದಿಗಳಲ್ಲಿ ಸ್ನಾನ ಮಾಡುವಾಗ ಸೋಪು, ಶ್ಯಾಂಪೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಸರಕಾರದ ಈ ಆದೇಶ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಕ್ರಾಂತಿಯೇ ನಡೆದಿದೆ. ಏಕಕಾಲದಲ್ಲಿ ಸುಮಾರು ಒಂದು ಸಾವಿರ ಜನರಿಂದ ನೇತ್ರಾವತಿ ನದಿಯ ಬೃಹತ್ ಸ್ವಚ್ಚತಾ ಕಾರ್ಯ ಮಾಡಲಾಗಿದೆ.   

1 / 5
ಬೆಳ್ತಂಗಡಿಯ ‘ಬದುಕು ಕಟ್ಟೋಣ ಬನ್ನಿ ತಂಡ’ದಿಂದ ಸ್ವಚ್ಛ ನೇತ್ರಾವತಿ ಅಭಿಯಾನ ಆಯೋಜಿಸಿದ್ದು, ಜೀವ ನದಿ ನೇತ್ರಾವತಿಯ ಶುದ್ದೀಕರಣ ಮಾಡಲಾಗಿದೆ. 

ಬೆಳ್ತಂಗಡಿಯ ‘ಬದುಕು ಕಟ್ಟೋಣ ಬನ್ನಿ ತಂಡ’ದಿಂದ ಸ್ವಚ್ಛ ನೇತ್ರಾವತಿ ಅಭಿಯಾನ ಆಯೋಜಿಸಿದ್ದು, ಜೀವ ನದಿ ನೇತ್ರಾವತಿಯ ಶುದ್ದೀಕರಣ ಮಾಡಲಾಗಿದೆ. 

2 / 5
ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಾನದ ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ನೇತ್ರಾವತಿಯ ಒಡಲನ್ನ ಕಲುಷಿತಗೊಳಿಸುವ ವಸ್ತುಗಳನ್ನ ಹೊರತೆಗೆಯಲಾಗಿದೆ. 

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಾನದ ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ನೇತ್ರಾವತಿಯ ಒಡಲನ್ನ ಕಲುಷಿತಗೊಳಿಸುವ ವಸ್ತುಗಳನ್ನ ಹೊರತೆಗೆಯಲಾಗಿದೆ. 

3 / 5
ಕೆಲ ಭಕ್ತರು ಪುಣ್ಯ ಸ್ನಾನದ ಹೆಸರಲ್ಲಿ ನದಿಯನ್ನು ಮಲಿನಗೊಳಿಸುತ್ತಿದ್ದಾರೆ. ಧರಿಸಿರುವ ಬಟ್ಟೆಗಳನ್ನು ನದಿಯಲ್ಲಿ ವಿಸರ್ಜಿನ ಮಾಡುತ್ತಿದ್ದಾರೆ. ಹೀಗಾಗಿ ನೇತ್ರಾವತಿಯ ಒಡಲಿನಲ್ಲಿ ಲೋಡ್ ಗಟ್ಟಲೆ ಬಟ್ಟೆ ರಾಶಿ ಸಿಕ್ಕಿದೆ. ಜೊತೆಗೆ ಸೋಪ್, ಶಾಂಪೂ ಪ್ಯಾಕೆಟ್​​ಗಳನ್ನು ಸಿಕ್ಕಿದ್ದು, ಎಲ್ಲವನ್ನು ಹೊರತೆಗೆದು ಸ್ವಚ್ಛತೆ ಮಾಡಲಾಗಿದೆ.

ಕೆಲ ಭಕ್ತರು ಪುಣ್ಯ ಸ್ನಾನದ ಹೆಸರಲ್ಲಿ ನದಿಯನ್ನು ಮಲಿನಗೊಳಿಸುತ್ತಿದ್ದಾರೆ. ಧರಿಸಿರುವ ಬಟ್ಟೆಗಳನ್ನು ನದಿಯಲ್ಲಿ ವಿಸರ್ಜಿನ ಮಾಡುತ್ತಿದ್ದಾರೆ. ಹೀಗಾಗಿ ನೇತ್ರಾವತಿಯ ಒಡಲಿನಲ್ಲಿ ಲೋಡ್ ಗಟ್ಟಲೆ ಬಟ್ಟೆ ರಾಶಿ ಸಿಕ್ಕಿದೆ. ಜೊತೆಗೆ ಸೋಪ್, ಶಾಂಪೂ ಪ್ಯಾಕೆಟ್​​ಗಳನ್ನು ಸಿಕ್ಕಿದ್ದು, ಎಲ್ಲವನ್ನು ಹೊರತೆಗೆದು ಸ್ವಚ್ಛತೆ ಮಾಡಲಾಗಿದೆ.

4 / 5
‘ಬದುಕು ಕಟ್ಟೋಣ ಬನ್ನಿ ತಂಡ’ದೊಂದಿಗೆ ಬೆಳ್ತಂಗಡಿ ಪೊಲೀಸ್ ಇಲಾಖೆ, ಎಸ್​ಡಿಎಂ ವಿದ್ಯಾರ್ಥಿಗಳು ಸ್ವಚ್ಚತೆಯಲ್ಲಿ ಭಾಗಿಯಾಗಿದ್ದರು. ಮುಂದೆ ಈ ರೀತಿ ನದಿ ಮಲಿನಗೊಳಿಸದಂತೆ ಭಕ್ತರಲ್ಲಿ ಜಾಗೃತಿ ಮೂಡಿಸಿದ್ದಾರೆ. 

‘ಬದುಕು ಕಟ್ಟೋಣ ಬನ್ನಿ ತಂಡ’ದೊಂದಿಗೆ ಬೆಳ್ತಂಗಡಿ ಪೊಲೀಸ್ ಇಲಾಖೆ, ಎಸ್​ಡಿಎಂ ವಿದ್ಯಾರ್ಥಿಗಳು ಸ್ವಚ್ಚತೆಯಲ್ಲಿ ಭಾಗಿಯಾಗಿದ್ದರು. ಮುಂದೆ ಈ ರೀತಿ ನದಿ ಮಲಿನಗೊಳಿಸದಂತೆ ಭಕ್ತರಲ್ಲಿ ಜಾಗೃತಿ ಮೂಡಿಸಿದ್ದಾರೆ. 

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ