ಪುಣ್ಯ ಸ್ನಾನದ ಹೆಸ್ರಲ್ಲಿ ಮಲಿನ: ನೇತ್ರಾವತಿ ಒಡಲಿಂದ ಲೋಡ್ ಗಟ್ಟಲೆ ಬಟ್ಟೆ ರಾಶಿ ಹೊರತೆಗೆದ ಸ್ವಯಂಸೇವಕರು
ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಮಂಗಳೂರಿನ ನೇತ್ರಾವತಿ ನದಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ನಡೆಯಿತು. ಸುಮಾರು ಒಂದು ಸಾವಿರ ಸ್ವಯಂಸೇವಕರು, ಪೊಲೀಸ್ ಇಲಾಖೆ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ನದಿಯಿಂದ ಟನ್ಗಟ್ಟಲೆ ತ್ಯಾಜ್ಯವನ್ನು ತೆಗೆದರು. ಪುಣ್ಯಸ್ನಾನದ ಹೆಸರಿನಲ್ಲಿ ನದಿಯನ್ನು ಮಾಲಿನ್ಯಗೊಳಿಸುವುದನ್ನು ತಡೆಯಲು ಜಾಗೃತಿ ಮೂಡಿಸಲಾಗಿದೆ.

1 / 5

2 / 5

3 / 5

4 / 5

5 / 5