ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರ್: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿಶಾಪ
ಮಂಗಳೂರು ಸ್ಮಾರ್ಟ್ ಸಿಟಿ ಎಂದು ಹೇಳಲಾಗುತ್ತಿದ್ದರೂ, ಮಳೆಗಾಲದಲ್ಲಿ ರಸ್ತೆಗಳಲ್ಲಿನ ಗುಂಡಿಗಳು ದೊಡ್ಡ ಸಮಸ್ಯೆಯಾಗಿದೆ. ಪ್ರಮುಖ ರಸ್ತೆಗಳು ಸೇರಿದಂತೆ ಅನೇಕ ರಸ್ತೆಗಳು ಹದಗೆಟ್ಟಿವೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಪಾಲಿಕೆಯ ನಿರ್ಲಕ್ಷ್ಯದಿಂದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಡಿವೈಎಫ್ಐ ಸಂಘಟನೆ ಮಂಗಳವಾರ ಪ್ರತಿಭಟನೆಗೆ ನಿರ್ಧರಿಸಿದೆ.

1 / 6

2 / 6

3 / 6

4 / 6

5 / 6

6 / 6
Follow Us



