AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಯಾನ-2: ಸಿಬ್ಬಂದಿ ಮಾಡ್ಯೂಲ್ ಸಿದ್ಧಪಡಿಸಿದ ಇಸ್ರೋ

ಮಂಗಳಯಾನ (Mangalyana) ಅಕಾ ಮಾರ್ಸ್ ಆರ್ಬಿಟರ್ ಮಿಷನ್ (MOM)ನ್ನು ಮಂಗಳಕ್ಕೆ ಕಳುಹಿಸಲು 2024ರಲ್ಲಿ ಇಸ್ರೋ ಸಿದ್ಧತೆಗಳನ್ನು ನಡೆಸಿದ್ದು. ಇದೀಗ ಇಸ್ರೋ ಪರೀಕ್ಷಾ ವಾಹಕವಾದ (ಟಿವಿ-ಡಿ1) ಮತ್ತು ಅದರ ನಿರ್ಣಾಯಕ ಸಿಬ್ಬಂದಿ ಮಾಡ್ಯೂಲ್ ಹೇಗೆಲ್ಲ ಕಾರ್ಯನಿರ್ಹಿಸುತ್ತದೆ ಎಂಬ ಮಾದರಿಯನ್ನು ಸಿದ್ಧಪಡಿಸಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Oct 07, 2023 | 11:23 AM

Share
ಒಂಬತ್ತು ವರ್ಷಗಳ ನಂತರ, ಭಾರತವು ಮತ್ತೊಂದು ಬಾಹ್ಯಾಕಾಶ ನೌಕೆಯನ್ನು ಮಂಗಳಕ್ಕೆ ಕಳುಹಿಸಲು ಸಿದ್ಧವಾಗಿದೆ. ಮಂಗಳಯಾನ (Mangalyana) ಅಕಾ ಮಾರ್ಸ್ ಆರ್ಬಿಟರ್ ಮಿಷನ್ (MOM)ನ್ನು ಮಂಗಳಕ್ಕೆ ಕಳುಹಿಸಲು ಭರಪೂರ ಸಿದ್ದತೆಗಳನ್ನು ಇಸ್ರೋ ನಡೆಸುತ್ತಿದೆ. ಈ ನೌಕೆಯು ಮಾರ್ಸ್ ಆರ್ಬಿಟರ್ ಮಿಷನ್-2 ಅಥವಾ MOM-2 ನಾಲ್ಕು ಪೇಲೋಡ್‌ಗಳನ್ನು (ಯಂತ್ರಗಳು) ಹೊತ್ತೊಯ್ಯುತ್ತದೆ.

ಒಂಬತ್ತು ವರ್ಷಗಳ ನಂತರ, ಭಾರತವು ಮತ್ತೊಂದು ಬಾಹ್ಯಾಕಾಶ ನೌಕೆಯನ್ನು ಮಂಗಳಕ್ಕೆ ಕಳುಹಿಸಲು ಸಿದ್ಧವಾಗಿದೆ. ಮಂಗಳಯಾನ (Mangalyana) ಅಕಾ ಮಾರ್ಸ್ ಆರ್ಬಿಟರ್ ಮಿಷನ್ (MOM)ನ್ನು ಮಂಗಳಕ್ಕೆ ಕಳುಹಿಸಲು ಭರಪೂರ ಸಿದ್ದತೆಗಳನ್ನು ಇಸ್ರೋ ನಡೆಸುತ್ತಿದೆ. ಈ ನೌಕೆಯು ಮಾರ್ಸ್ ಆರ್ಬಿಟರ್ ಮಿಷನ್-2 ಅಥವಾ MOM-2 ನಾಲ್ಕು ಪೇಲೋಡ್‌ಗಳನ್ನು (ಯಂತ್ರಗಳು) ಹೊತ್ತೊಯ್ಯುತ್ತದೆ.

1 / 6
ಮಂಗಳಯಾನ (Mangalyana) ಅಕಾ ಮಾರ್ಸ್ ಆರ್ಬಿಟರ್ ಮಿಷನ್ (MOM)ನ್ನು ಮಂಗಳಕ್ಕೆ ಕಳುಹಿಸಲು 2024ರಲ್ಲಿ ಇಸ್ರೋ ಸಿದ್ಧತೆಗಳನ್ನು ನಡೆಸಿದ್ದು. ಇದೀಗ ಇಸ್ರೋ ಪರೀಕ್ಷಾ ವಾಹಕವಾದ (ಟಿವಿ-ಡಿ1) ಮತ್ತು ಅದರ ನಿರ್ಣಾಯಕ ಸಿಬ್ಬಂದಿ ಮಾಡ್ಯೂಲ್ ಹೇಗೆಲ್ಲ ಕಾರ್ಯನಿರ್ಹಿಸುತ್ತದೆ ಎಂಬ ಮಾದರಿಯನ್ನು ಸಿದ್ಧಪಡಿಸಿದೆ.

ಮಂಗಳಯಾನ (Mangalyana) ಅಕಾ ಮಾರ್ಸ್ ಆರ್ಬಿಟರ್ ಮಿಷನ್ (MOM)ನ್ನು ಮಂಗಳಕ್ಕೆ ಕಳುಹಿಸಲು 2024ರಲ್ಲಿ ಇಸ್ರೋ ಸಿದ್ಧತೆಗಳನ್ನು ನಡೆಸಿದ್ದು. ಇದೀಗ ಇಸ್ರೋ ಪರೀಕ್ಷಾ ವಾಹಕವಾದ (ಟಿವಿ-ಡಿ1) ಮತ್ತು ಅದರ ನಿರ್ಣಾಯಕ ಸಿಬ್ಬಂದಿ ಮಾಡ್ಯೂಲ್ ಹೇಗೆಲ್ಲ ಕಾರ್ಯನಿರ್ಹಿಸುತ್ತದೆ ಎಂಬ ಮಾದರಿಯನ್ನು ಸಿದ್ಧಪಡಿಸಿದೆ.

2 / 6
ಈ ಪರೀಕ್ಷಾ ಸಿಬ್ಬಂದಿ ನಿಯಂತ್ರಣ ಮಾಡ್ಯೂಲ್​ (control module) ಸ್ಕೇಲ್ಡ್​​ ಆವೃತ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂದರೆ ಅವುಗಳ ನಿಯಂತ್ರಣ ಮತ್ತು ಫಲಿತಾಂಶ ಬಗ್ಗೆ ಮಾಹಿತಿಗಳನ್ನು ಈ ಮಾಡ್ಯೂಲ್ ನೀಡುತ್ತದೆ.

ಈ ಪರೀಕ್ಷಾ ಸಿಬ್ಬಂದಿ ನಿಯಂತ್ರಣ ಮಾಡ್ಯೂಲ್​ (control module) ಸ್ಕೇಲ್ಡ್​​ ಆವೃತ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂದರೆ ಅವುಗಳ ನಿಯಂತ್ರಣ ಮತ್ತು ಫಲಿತಾಂಶ ಬಗ್ಗೆ ಮಾಹಿತಿಗಳನ್ನು ಈ ಮಾಡ್ಯೂಲ್ ನೀಡುತ್ತದೆ.

3 / 6
ಈ ನಿಯಂತ್ರಣ ಮಾಡ್ಯೂಲ್​ ಭೂಮಿಯಂತೆ ಮಂಗಳದ ವಾತಾವರಣದ ಬಗ್ಗೆ ಅನುಕರಿಸುವಂತೆ ಇದನ್ನು ವಿನ್ಯಾಸ ಮಾಡಲಾಗಿದೆ. ಆದರೆ ಇದಕ್ಕೆ ಯಾವುದೇ ಒತ್ತಡಗಳು ಇರಲ್ಲ ಎಂದು ಹೇಳಲಾಗಿದೆ. ಇದರಲ್ಲಿ ಪ್ಯಾರಾಚೂಟ್​​, ರಿಕವರಿ ಬ್ಯಾಟರಿಗಳು, ಆಕ್ಚುಯೇಶನ್ ಸಿಸ್ಟಮ್​​ಗಳಂತಹ ಸುರಕ್ಷಿತ ವೇಗವರ್ಧನೆಗಳ ಅಗತ್ಯ ವ್ಯವಸ್ಥೆಗಳನ್ನು ಹೊಂದಿರುತ್ತದೆ.

ಈ ನಿಯಂತ್ರಣ ಮಾಡ್ಯೂಲ್​ ಭೂಮಿಯಂತೆ ಮಂಗಳದ ವಾತಾವರಣದ ಬಗ್ಗೆ ಅನುಕರಿಸುವಂತೆ ಇದನ್ನು ವಿನ್ಯಾಸ ಮಾಡಲಾಗಿದೆ. ಆದರೆ ಇದಕ್ಕೆ ಯಾವುದೇ ಒತ್ತಡಗಳು ಇರಲ್ಲ ಎಂದು ಹೇಳಲಾಗಿದೆ. ಇದರಲ್ಲಿ ಪ್ಯಾರಾಚೂಟ್​​, ರಿಕವರಿ ಬ್ಯಾಟರಿಗಳು, ಆಕ್ಚುಯೇಶನ್ ಸಿಸ್ಟಮ್​​ಗಳಂತಹ ಸುರಕ್ಷಿತ ವೇಗವರ್ಧನೆಗಳ ಅಗತ್ಯ ವ್ಯವಸ್ಥೆಗಳನ್ನು ಹೊಂದಿರುತ್ತದೆ.

4 / 6
 ಈ ಮಾಡ್ಯೂಲ್  ನ್ಯಾವಿಗೇಷನ್​, ಸೀಕ್ವೆನ್ಸಿಂಗ್, ಟೆಲಿಮೆಟ್ರಿ ಮತ್ತು ವಿದ್ಯುತ್​​ ಪೂರೈಕೆ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಇನ್ನು ಈ ಎಲ್ಲ ಕಾರ್ಯಗಳು ಪೂರ್ಣಗೊಂಡ ನಂತರ ಮಾಡ್ಯೂಲ್​​ ಬಂಗಾಳ ಕೊಲ್ಲಿಯಲ್ಲಿರುವ ಭಾರತೀಯ ನೌಕಪಡೆಯ ಮೀಸಲು ಪಡೆಯ ತರಬೇತಿ ಕೇಂದ್ರದಲ್ಲಿ ಇಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಮಾಡ್ಯೂಲ್ ನ್ಯಾವಿಗೇಷನ್​, ಸೀಕ್ವೆನ್ಸಿಂಗ್, ಟೆಲಿಮೆಟ್ರಿ ಮತ್ತು ವಿದ್ಯುತ್​​ ಪೂರೈಕೆ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಇನ್ನು ಈ ಎಲ್ಲ ಕಾರ್ಯಗಳು ಪೂರ್ಣಗೊಂಡ ನಂತರ ಮಾಡ್ಯೂಲ್​​ ಬಂಗಾಳ ಕೊಲ್ಲಿಯಲ್ಲಿರುವ ಭಾರತೀಯ ನೌಕಪಡೆಯ ಮೀಸಲು ಪಡೆಯ ತರಬೇತಿ ಕೇಂದ್ರದಲ್ಲಿ ಇಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

5 / 6
ಬೆಂಗಳೂರಿನ ಇಸ್ರೋದಿಂದ ವಿದ್ಯುತ್​​ ಮತ್ತು ಅಕೌಸ್ಟಿಕ್​​ ಪರೀಕ್ಷೆಗಳು ಪೂರ್ಣಗೊಂಡ ನಂತರ, ಈ ಮಾಡ್ಯೂಲ್​​ನ್ನು ಶ್ರೀಹರಿಕೋಟ ಸತೀಶ್ ಧವನ್​​​ ಬಾಹ್ಯಕಾಶ ಉಡ್ಡಯನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಬೆಂಗಳೂರಿನ ಇಸ್ರೋದಿಂದ ವಿದ್ಯುತ್​​ ಮತ್ತು ಅಕೌಸ್ಟಿಕ್​​ ಪರೀಕ್ಷೆಗಳು ಪೂರ್ಣಗೊಂಡ ನಂತರ, ಈ ಮಾಡ್ಯೂಲ್​​ನ್ನು ಶ್ರೀಹರಿಕೋಟ ಸತೀಶ್ ಧವನ್​​​ ಬಾಹ್ಯಕಾಶ ಉಡ್ಡಯನ ಕೇಂದ್ರಕ್ಕೆ ಕಳುಹಿಸಲಾಗಿದೆ.

6 / 6
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!