AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ರಿಲೀಸ್​ ದಿನಾಂಕ ಪ್ರಕಟ; ಸೆ.30ಕ್ಕೆ ರಾರಾಜಿಸಲಿದೆ ಮಲ್ಟಿ ಸ್ಟಾರ್​ ಸಿನಿಮಾ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೊನ್ನಿಯಿನ್​ ಸೆಲ್ವನ್’ ಚಿತ್ರದಿಂದ ಹೊಸ ನ್ಯೂಸ್​ ಸಿಕ್ಕಿದೆ. ಬಿಡುಗಡೆ ದಿನಾಂಕ ಘೋಷಣೆ ಮಾಡುವುದರ ಜೊತೆಗೆ ಮುಖ್ಯ ಪಾತ್ರಗಳ ಫಸ್ಟ್​ ಲುಕ್​ ಪೋಸ್ಟರ್​ಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Edited By: |

Updated on: Mar 03, 2022 | 8:50 AM

Share
‘ಪೊನ್ನಿಯಿನ್​ ಸೆಲ್ವನ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಶೂಟಿಂಗ್​ ಮುಕ್ತಾಯ ಆಗಿದೆ. ಎ.ಆರ್​. ರೆಹಮಾನ್​ ಅವರ ಸಂಗೀತ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

Mani Ratnam announces Ponniyin Selvan release date with first look posters

1 / 5
ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಮಿಳು ಮತ್ತು ಹಿಂದಿ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ನಟಿಸಿದ್ದಾರೆ. ‘ಪೊನ್ನಿಯಿನ್​ ಸೆಲ್ವನ್’ ಕಾದಂಬರಿ ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈ ವರ್ಷ ಸೆ.30ರಂದು ಅದ್ದೂರಿಯಾಗಿ ಈ ಚಿತ್ರ ರಿಲೀಸ್​ ಆಗಲಿದೆ.

Mani Ratnam announces Ponniyin Selvan release date with first look posters

2 / 5
ಈ ಚಿತ್ರವನ್ನು ಕಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್​’ ನಿರ್ಮಾಣ ಮಾಡುತ್ತಿದೆ. ಇಡೀ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂಬುದಕ್ಕೆ ಈ ಪೋಸ್ಟರ್​ಗಳು ಸಾಕ್ಷಿ ಒದಗಿಸುತ್ತಿವೆ. ಸೆ.30ಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುವಂತಾಗಿದೆ. ನಂದಿನಿ ಮತ್ತು ಮಂದಾಕಿನಿ ಎಂಬ ಎರಡು ಪಾತ್ರವನ್ನು ಐಶ್ವರ್ಯಾ ರೈ ಬಚ್ಚನ್​ ಮಾಡುತ್ತಿದ್ದಾರೆ.

ಈ ಚಿತ್ರವನ್ನು ಕಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್​’ ನಿರ್ಮಾಣ ಮಾಡುತ್ತಿದೆ. ಇಡೀ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂಬುದಕ್ಕೆ ಈ ಪೋಸ್ಟರ್​ಗಳು ಸಾಕ್ಷಿ ಒದಗಿಸುತ್ತಿವೆ. ಸೆ.30ಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುವಂತಾಗಿದೆ. ನಂದಿನಿ ಮತ್ತು ಮಂದಾಕಿನಿ ಎಂಬ ಎರಡು ಪಾತ್ರವನ್ನು ಐಶ್ವರ್ಯಾ ರೈ ಬಚ್ಚನ್​ ಮಾಡುತ್ತಿದ್ದಾರೆ.

3 / 5
ಖ್ಯಾತ ನಟ​ ವಿಕ್ರಂ ಅವರು ಈ ಸಿನಿಮಾದಲ್ಲಿ ಆದಿತ್ಯ ಕರಿಕಾಳನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಅವರ ಪೋಸ್ಟರ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಜಯಂ ರವಿ, ಕಾರ್ತಿ, ತ್ರಿಷಾ ಮುಂತಾದವರಿಂದಾಗಿ ಈ ಸಿನಿಮಾದ ತಾರಾ ಬಳಗ ದೊಡ್ಡದಾಗಿದೆ.

ಖ್ಯಾತ ನಟ​ ವಿಕ್ರಂ ಅವರು ಈ ಸಿನಿಮಾದಲ್ಲಿ ಆದಿತ್ಯ ಕರಿಕಾಳನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಅವರ ಪೋಸ್ಟರ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಜಯಂ ರವಿ, ಕಾರ್ತಿ, ತ್ರಿಷಾ ಮುಂತಾದವರಿಂದಾಗಿ ಈ ಸಿನಿಮಾದ ತಾರಾ ಬಳಗ ದೊಡ್ಡದಾಗಿದೆ.

4 / 5
ತ್ರಿಷಾ ಅವರ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಕುಂದವಾಯಿ ಪಿರಟ್ಟಿಯಾರ್​ ಪಾತ್ರವನ್ನು ತ್ರಿಷಾ ನಿಭಾಯಿಸುತ್ತಿದ್ದಾರೆ. ಈ ಪೋಸ್ಟರ್​ಗಳನ್ನು ಕಂಡು ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸದ್ಯ ಇವು ವೈರಲ್​ ಆಗುತ್ತಿವೆ.

ತ್ರಿಷಾ ಅವರ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಕುಂದವಾಯಿ ಪಿರಟ್ಟಿಯಾರ್​ ಪಾತ್ರವನ್ನು ತ್ರಿಷಾ ನಿಭಾಯಿಸುತ್ತಿದ್ದಾರೆ. ಈ ಪೋಸ್ಟರ್​ಗಳನ್ನು ಕಂಡು ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸದ್ಯ ಇವು ವೈರಲ್​ ಆಗುತ್ತಿವೆ.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು