AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Edited By: |

Updated on:Aug 11, 2021 | 4:46 PM

Share
ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ