Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 11, 2021 | 4:46 PM

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

Follow us
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ