AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 11, 2021 | 4:46 PM

Share
ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

ದರ್ಶನ್ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ: ನಿರ್ಮಾಪಕ ಮಹದೇವ್
ದರ್ಶನ್ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ: ನಿರ್ಮಾಪಕ ಮಹದೇವ್
ಬ್ಯಾಟ್ ಬೀಸಾಡಿ ಸಹ ಆಟಗಾರನೊಂದಿಗೆ ಜಗಳಕ್ಕಿಳಿದ ಪಾಕ್ ಕ್ರಿಕೆಟಿಗ
ಬ್ಯಾಟ್ ಬೀಸಾಡಿ ಸಹ ಆಟಗಾರನೊಂದಿಗೆ ಜಗಳಕ್ಕಿಳಿದ ಪಾಕ್ ಕ್ರಿಕೆಟಿಗ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ