AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Edited By: |

Updated on:Aug 11, 2021 | 4:46 PM

Share
ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ