AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Edited By: |

Updated on:Aug 11, 2021 | 4:46 PM

Share
ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?