AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 11, 2021 | 4:46 PM

Share
ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ