AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್ ಬಾಸ್ ಮನೆಯಲ್ಲಿ ಕೇಳಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 11, 2021 | 4:46 PM

Share
ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

1 / 5
ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

2 / 5
‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

Shiva Rajkumar Wishes Manju Pavagada For Bigg Boss Kannada 8 Finale

3 / 5
‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

4 / 5
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

5 / 5

Published On - 4:44 pm, Wed, 11 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!