AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rayara Aradhane 2024: ಮಂತ್ರಾಲಯ ರಾಯರ 353ನೇ ಆರಾಧನೆಯ ಫೋಟೋಸ್​ ಇಲ್ಲಿವೆ

ಕಲಿಯುಗದ ಕಾಮದೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಪ್ರಭುಗಳ 353ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ರಾಯರ ದರ್ಶನ ಮತ್ತು ಆರಾಧನೆ ವೀಕ್ಷಣೆಗೆ ರಾಜ್ಯ, ಅಂತರಾಜ್ಯದಿಂದ ಭಕ್ತರು ಆಗಮಿಸುತ್ತಿದ್ದಾರೆ. ಆರಾಧನೆಯ ಫೋಟೋಸ್​ ಇಲ್ಲಿವೆ.

ವಿವೇಕ ಬಿರಾದಾರ
|

Updated on:Aug 20, 2024 | 12:59 PM

Share
 Mantralaya Guru Raghavendra Swamiji Rayara Aradhane 2024 photos

ಕಲಿಯುಗದ ಕಾಮದೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಪ್ರಭುಗಳ 353ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ರಾಯರ ದರ್ಶನ ಮತ್ತು ಆರಾಧನೆ ವೀಕ್ಷಣೆಗೆ ರಾಜ್ಯ, ಅಂತರಾಜ್ಯದಿಂದ ಭಕ್ತರು ಆಗಮಿಸುತ್ತಿದ್ದಾರೆ. ರವಿವಾರದಿಂದ ರಾಯರ ಆರಾಧನೆ ಆರಂಭವಾಗಿದ್ದು, ಕಳೆದ ಎರಡು ದಿನಗಳ ಆರಾಧನೆಯ ಫೋಟೋಸ್​ ಇಲ್ಲಿವೆ.

1 / 7
 Mantralaya Guru Raghavendra Swamiji Rayara Aradhane 2024 photos

ಆರಾಧನೆಯ ಮೊದಲ ದಿನದಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್​​ನ ಇಒ ಜೆ.ಶ್ಯಾಮಲಾ ರಾವ್ ಅವರು ಟಿಟಿಡಿಯಿಂದ ಶ್ರೀವಾರಿ ವಸ್ತ್ರವನ್ನು ಮಂತ್ರಾಲಯಕ್ಕೆ ತಂದರು. ಶ್ರೀಮಠದ ಅಧಿಕಾರಿಗಳು ಮತ್ತು ಪಂಡಿತರು ಅವರನ್ನು ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಂಡರು.

2 / 7
 Mantralaya Guru Raghavendra Swamiji Rayara Aradhane 2024 photos

ಜೆ.ಶ್ಯಾಮಲಾ ರಾವ್ ಅವರು ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಶ್ರೀವಾರಿ ವಸ್ತ್ರವನ್ನು ಅಪರ್ಪಿಸಿದರು. ಟಿಟಿಡಿ ಅಧಿಕಾರಿಗಳು ಶ್ರೀ ಸುಬುಧೇಂದ್ರ ತೀರ್ಥರಿಗೆ ಶ್ರೀವಾರಿ ಶೇಷವಸ್ತ್ರ ಮತ್ತು ತಿರುಪತಿ ಪ್ರಸಾದ ನೀಡಿ ಗೌರವಿಸಿದರು.

3 / 7
 Mantralaya Guru Raghavendra Swamiji Rayara Aradhane 2024 photos

ದ್ವಜಾರೋಹಣ, ಗೋಪೂಜೆ, ಅಶ್ವಪೂಜೆಯೊಂದಿಗೆ ಆರಾಧನಾ ಉತ್ಸವವನ್ನು ಶ್ರೀ ಸುಬುಧೇಂದ್ರ ತೀರ್ಥರು ಉದ್ಘಾಟಿಸಿದರು.

4 / 7
 Mantralaya Guru Raghavendra Swamiji Rayara Aradhane 2024 photos

ಯೋಗೀಂದ್ರ ಸಭಾ ಮಂಟಪದಲ್ಲಿ ಶ್ರೀ ಸುಬುಧೇಂದ್ರ ತೀರ್ಥರು ದೀಪಪ್ರಜ್ವಲನೆ ನೆರವೇರಿಸಿ ಶ್ರೀಮಠದ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ ಭಕ್ತರಿಗೆ ಆಶೀರ್ವದಿಸಿದರು. ಬಳಿಕ ಉಂಜಾಳ ಮಂಟಪದಲ್ಲಿ ಧಾನ್ಯ ಪೂಜೆ ನಡೆಯಿತು.

5 / 7
 Mantralaya Guru Raghavendra Swamiji Rayara Aradhane 2024 photos

ಆರಾಧನೆಯ ಎರಡನೇ ದಿನದಂದು ಮದ್ವಮಾರ್ಗದ ವಿಸ್ತೃತ ಕಾರಿಡಾರ್ ಅನ್ನು ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ನಂತರ ಶ್ರೀ ಹಂಸವಾಹನ ಪ್ರಹಲ್ಲಾದರಾಜರಿಗೆ ಸ್ವಾಮೀಜಿಯವರು ಮಂಗಳಾರತಿ ನೆರವೇರಿಸಿ ಉತ್ಸವಕ್ಕೆ ಚಾಲನೆ ನೀಡಿದರು.

6 / 7
 Mantralaya Guru Raghavendra Swamiji Rayara Aradhane 2024 photos

ತಾಳ, ವಾದ್ಯ ಸಂಗೀತ ನಾದಲಹರಿ ಸಂಗೀತ ವಾದ್ಯವೃಂದ, ಮೈಸೂರು, ವಿದ್ವಾನ್ ಪುತ್ತೂರು ನರಸಿಂಹ ನಾಯ್ಕ್ ಅವರಿಂದ ದಾಸವಾಣಿ, ಬೆಂಗಳೂರು. ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಭರತನಾಟ್ಯದಂತ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

7 / 7

Published On - 12:58 pm, Tue, 20 August 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್