AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantralayam Photos: ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಆರಾಧನಾ ವೈಭವ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ಮಠದ ಮೊಗಸಾಲೆಯನ್ನು (ಕಾರಿಡಾರ್) ಅದ್ಧೂರಿಯಾಗಿ ಸಿಂಗರಿಸಲಾಗಿದ್ದು, ಕಣ್ಣಿಗೆ ಹಬ್ಬ ಕೊಡುವ ದೃಶ್ಯಗಳು ಎಲ್ಲೆಲ್ಲಿಯೂ ಕಂಡುಬರುತ್ತಿವೆ. ಈ ಬಾರಿ ರಾಯರ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

TV9 Web
| Edited By: |

Updated on:Aug 11, 2022 | 12:52 PM

Share
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳು 351ನೇ ಆರಾಧನಾ ಮಹೋತ್ಸವ

Mantralaya Raghavendra Swamy Aradhane

1 / 8
ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಮಂತ್ರಾಲಯದಲ್ಲಿ ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

Mantralaya Raghavendra Swamy Aradhane Scuptures in Corridor Attracting

2 / 8

Mantralaya Raghavendra Swamy Aradhane Scuptures in Corridor Attracting

ಆರಾಧನೆ ಪ್ರಯುಕ್ತ ಭಕ್ತರು ಶ್ರೀಮಠಕ್ಕೆ ಪಡಿ ಅರ್ಪಿಸಿದರು.

3 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಭಕ್ತರು ಅರ್ಪಿಸಿದ ಪಡಿಯನ್ನು ಪೀಠಾಧೀಶ ವಿಬುಧೇಂದ್ರ ಸ್ವಾಮೀಜಿ ಸ್ವೀಕರಿಸಿದರು.

4 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ರಾಮಾಯಣ, ಮಹಾಭಾರತ, ರಾಘವೇಂದ್ರ ಸ್ವಾಮಿಗಳ ಚರಿತ್ರೆ, ಭಾಗವತ ಕಥೆಗಳನ್ನು ಬಿಂಬಿಸುವ ಶಿಲ್ಪಗಳನ್ನು ಈ ಮಾರ್ಗದಲ್ಲಿ ಅಳವಡಿಸಿರುವ ಮಠದ ಮೊಗಸಾಲೆ ಎಲ್ಲರ ಗಮನ ಸೆಳೆಯುತ್ತಿದೆ.

5 / 8
Mantralaya Raghavendra Swamy Aradhane Scuptures in Corridor Attracting

ತಿರುವನಂತಪುರಂನ ಮೂರು ದ್ವಾರಗಳಂತೆ, ಮಂತ್ರಾಲಯದಲ್ಲೂ ಕಮಾನು ದ್ವಾರಗಳನ್ನು ನಿರ್ಮಿಸಲಾಗಿದೆ. ಮುಖ ಮಂಟಪವನ್ನು ಎರಡು ಅಂತಸ್ತಿನಿಂದ, ಮೂರು ಅಂತಸ್ತಿಗೆ ಮಾರ್ಪಾಡಿಸಲಾಗಿದೆ.

6 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಮೊಗಸಾಲೆಯ ಉಬ್ಬುಶಿಲ್ಪಗಳು ಎಲ್ಲರ ಗಮನ ಸೆಳೆಯುತ್ತಿವೆ. ವಿವಿಧ ಬಣ್ಣಗಳ ವಿದ್ಯುತ್ ದೀಪಗಳು, ಹೂವಿನ ಅಲಂಕಾರ, ಬೆಳ್ಳಿ ಮತ್ತು ಬಂಗಾರದ ರಥಗಳು ಎಲ್ಲರ ಗಮನ ಸೆಳೆಯುತ್ತಿವೆ.

7 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಆರಾಧನೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರ ಬೃಂದಾವನಕ್ಕೆ ನಮಿಸಿದರು.

8 / 8

Published On - 12:47 pm, Thu, 11 August 22

Follow Us
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?