AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantralayam Photos: ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಆರಾಧನಾ ವೈಭವ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ಮಠದ ಮೊಗಸಾಲೆಯನ್ನು (ಕಾರಿಡಾರ್) ಅದ್ಧೂರಿಯಾಗಿ ಸಿಂಗರಿಸಲಾಗಿದ್ದು, ಕಣ್ಣಿಗೆ ಹಬ್ಬ ಕೊಡುವ ದೃಶ್ಯಗಳು ಎಲ್ಲೆಲ್ಲಿಯೂ ಕಂಡುಬರುತ್ತಿವೆ. ಈ ಬಾರಿ ರಾಯರ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 11, 2022 | 12:52 PM

Share
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳು 351ನೇ ಆರಾಧನಾ ಮಹೋತ್ಸವ

Mantralaya Raghavendra Swamy Aradhane

1 / 8
ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಮಂತ್ರಾಲಯದಲ್ಲಿ ಮಠದ ಮೊಗಸಾಲೆಯನ್ನು ಹಲವು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. ‘ಮಧ್ವ ಮಾರ್ಗ’ ಹೆಸರಿನ ಈ ಕಾರಿಡಾರ್​ನಲ್ಲಿ ತಮಿಳುನಾಡಿನ ಉಬ್ಬುಶಿಲ್ಪ ಶೈಲಿಯ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

Mantralaya Raghavendra Swamy Aradhane Scuptures in Corridor Attracting

2 / 8

Mantralaya Raghavendra Swamy Aradhane Scuptures in Corridor Attracting

ಆರಾಧನೆ ಪ್ರಯುಕ್ತ ಭಕ್ತರು ಶ್ರೀಮಠಕ್ಕೆ ಪಡಿ ಅರ್ಪಿಸಿದರು.

3 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಭಕ್ತರು ಅರ್ಪಿಸಿದ ಪಡಿಯನ್ನು ಪೀಠಾಧೀಶ ವಿಬುಧೇಂದ್ರ ಸ್ವಾಮೀಜಿ ಸ್ವೀಕರಿಸಿದರು.

4 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಜನಸಾಗರ ಹರಿದು ಬಂದಿದೆ. ರಾಮಾಯಣ, ಮಹಾಭಾರತ, ರಾಘವೇಂದ್ರ ಸ್ವಾಮಿಗಳ ಚರಿತ್ರೆ, ಭಾಗವತ ಕಥೆಗಳನ್ನು ಬಿಂಬಿಸುವ ಶಿಲ್ಪಗಳನ್ನು ಈ ಮಾರ್ಗದಲ್ಲಿ ಅಳವಡಿಸಿರುವ ಮಠದ ಮೊಗಸಾಲೆ ಎಲ್ಲರ ಗಮನ ಸೆಳೆಯುತ್ತಿದೆ.

5 / 8
Mantralaya Raghavendra Swamy Aradhane Scuptures in Corridor Attracting

ತಿರುವನಂತಪುರಂನ ಮೂರು ದ್ವಾರಗಳಂತೆ, ಮಂತ್ರಾಲಯದಲ್ಲೂ ಕಮಾನು ದ್ವಾರಗಳನ್ನು ನಿರ್ಮಿಸಲಾಗಿದೆ. ಮುಖ ಮಂಟಪವನ್ನು ಎರಡು ಅಂತಸ್ತಿನಿಂದ, ಮೂರು ಅಂತಸ್ತಿಗೆ ಮಾರ್ಪಾಡಿಸಲಾಗಿದೆ.

6 / 8
Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಮೊಗಸಾಲೆಯ ಉಬ್ಬುಶಿಲ್ಪಗಳು ಎಲ್ಲರ ಗಮನ ಸೆಳೆಯುತ್ತಿವೆ. ವಿವಿಧ ಬಣ್ಣಗಳ ವಿದ್ಯುತ್ ದೀಪಗಳು, ಹೂವಿನ ಅಲಂಕಾರ, ಬೆಳ್ಳಿ ಮತ್ತು ಬಂಗಾರದ ರಥಗಳು ಎಲ್ಲರ ಗಮನ ಸೆಳೆಯುತ್ತಿವೆ.

7 / 8

Mantralaya Raghavendra Swamy Aradhane Scuptures in Corridor Attracting

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಆರಾಧನೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರ ಬೃಂದಾವನಕ್ಕೆ ನಮಿಸಿದರು.

8 / 8

Published On - 12:47 pm, Thu, 11 August 22

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು