ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ: ರಾಯರಿಗಾಗಿ ತಿರುಮಲದಿಂದ ಬಂದ ಶೇಷವಸ್ತ್ರಗಳು
ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಿವಿಧ ಪೂಜಾ ಕೈಂಕರ್ಯಗಳು, ಪಲ್ಲಕ್ಕಿ ಉತ್ಸವ, ಮತ್ತು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತಿರುಪತಿ ಮತ್ತು ತಮಿಳುನಾಡಿನ ದೇವಾಲಯಗಳಿಂದ ಬಂದ ಪ್ರಸಾದವನ್ನು ಸ್ವೀಕರಿಸಲಾಯಿತು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದು, ರಾಯರ ದರ್ಶನ ಪಡೆದರು.

1 / 7

2 / 7

3 / 7

4 / 7

5 / 7

6 / 7

7 / 7
Follow Us



