AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ 353ನೇ ಆರಾಧನಾ ಮಹೋತ್ಸವ! ವಿವಿಧ ದೇವಸ್ಥಾನಗಳಿಂದ ಬಂತು ಶೇಷವಸ್ತ್ರ

ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Aug 20, 2024 | 7:52 PM

Share
ರಾಯರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಆಚರಿಸಲಾಗುತ್ತಿದೆ.

ರಾಯರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಆಚರಿಸಲಾಗುತ್ತಿದೆ.

1 / 6
ಇಂದು(ಮಂಗಳವಾರ) ಬೆಳಿಗ್ಗೆಯಿಂದಲೇ ಮಂತ್ರಾಲಯದ ರಾಯರ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಜರುಗಿವೆ.

ಇಂದು(ಮಂಗಳವಾರ) ಬೆಳಿಗ್ಗೆಯಿಂದಲೇ ಮಂತ್ರಾಲಯದ ರಾಯರ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಜರುಗಿವೆ.

2 / 6
ತಮಿಳುನಾಡಿನ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನ ಹಾಗೂ ಕುಂಬಕೋಣಂನ ಉಪ್ಪಲಿ ಅಪ್ಪನ್ ದೇವಾಲಯದಿಂದ ರಾಯರಿಗೆ ವಸ್ತ್ರ ರೂಪದ ಪ್ರಸಾದ ತಂದಿದ್ದು, ಶ್ರೀಗಳಿಗೆ ಅರ್ಪಿಸಿದರು.

ತಮಿಳುನಾಡಿನ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನ ಹಾಗೂ ಕುಂಬಕೋಣಂನ ಉಪ್ಪಲಿ ಅಪ್ಪನ್ ದೇವಾಲಯದಿಂದ ರಾಯರಿಗೆ ವಸ್ತ್ರ ರೂಪದ ಪ್ರಸಾದ ತಂದಿದ್ದು, ಶ್ರೀಗಳಿಗೆ ಅರ್ಪಿಸಿದರು.

3 / 6
ಬಳಿಕ ಅದನ್ನ ರಾಯರ ಮೂಲ ವೃಂದಾವನದ ಬಳಿ ಇಟ್ಟು ವಿಶೇಷ ಪೂಜೆ ಮಾಡಿ ರಾಯರಿಗೆ ಅರ್ಪಿಸಲಾಯ್ತು. ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನ ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು.

ಬಳಿಕ ಅದನ್ನ ರಾಯರ ಮೂಲ ವೃಂದಾವನದ ಬಳಿ ಇಟ್ಟು ವಿಶೇಷ ಪೂಜೆ ಮಾಡಿ ರಾಯರಿಗೆ ಅರ್ಪಿಸಲಾಯ್ತು. ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನ ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು.

4 / 6
ಏಳು ದಿನಗಳ ರಾಯರ ಆರಾಧನಾ ಮಹೋತ್ಸವದ ಪೈಕಿ ‌ಇಂದಿನಿಂದ‌ ಮೂರು ದಿನಗಳು‌ ಅತಿ ಮಹತ್ವದ ದಿನಗಳಾಗಿದ್ದು, ರಾಘವೇಂದ್ರ ಸ್ವಾಮಿಗಳು ಬೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ವಿವಿಧ ಕಡೆಗಳಲ್ಲಿನ ಭಜನಾ ಮಂಡಳಿಯ ನೂರಾರು ಭಕ್ತರು ಆಗಮಿಸಿ, ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸಿದರು.

ಏಳು ದಿನಗಳ ರಾಯರ ಆರಾಧನಾ ಮಹೋತ್ಸವದ ಪೈಕಿ ‌ಇಂದಿನಿಂದ‌ ಮೂರು ದಿನಗಳು‌ ಅತಿ ಮಹತ್ವದ ದಿನಗಳಾಗಿದ್ದು, ರಾಘವೇಂದ್ರ ಸ್ವಾಮಿಗಳು ಬೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ವಿವಿಧ ಕಡೆಗಳಲ್ಲಿನ ಭಜನಾ ಮಂಡಳಿಯ ನೂರಾರು ಭಕ್ತರು ಆಗಮಿಸಿ, ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸಿದರು.

5 / 6
ಇನ್ನು ರಾಜ್ಯವಲ್ಲದೇ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ರಾಯರ ದರ್ಶನ ಪಡೆಯುತ್ತಿದ್ದಾರೆ.  ಹೀಗೆ ಪೂರ್ವರಾಧನೆ ಹಿನ್ನೆಲೆ ಶ್ರೀ ಮಠ ವಿಜೃಂಭಣೆಯಿಂದ ನಡೆದ ವಿಶೇಷ ಧಾರ್ಮಿಕ ಕೈಂಕರ್ಯಗಳಿಗೆ ಸಾಕ್ಷಿಯಾಗಿದೆ. ನಾಳೆ(ಆ.21) ರಾಯರ ಮಧ್ಯರಾಧನೆ ನಡೆಯಲಿದೆ.

ಇನ್ನು ರಾಜ್ಯವಲ್ಲದೇ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ರಾಯರ ದರ್ಶನ ಪಡೆಯುತ್ತಿದ್ದಾರೆ.  ಹೀಗೆ ಪೂರ್ವರಾಧನೆ ಹಿನ್ನೆಲೆ ಶ್ರೀ ಮಠ ವಿಜೃಂಭಣೆಯಿಂದ ನಡೆದ ವಿಶೇಷ ಧಾರ್ಮಿಕ ಕೈಂಕರ್ಯಗಳಿಗೆ ಸಾಕ್ಷಿಯಾಗಿದೆ. ನಾಳೆ(ಆ.21) ರಾಯರ ಮಧ್ಯರಾಧನೆ ನಡೆಯಲಿದೆ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ