AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹವಾಗಿದೆ. ರಾಯಚೂರಿಗೆ ಸಮೀಪಿಸಿರುವ ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಕೋಟಿ ಗಟ್ಟಲೆ ಹಣ ಕಾಣಿಕೆ ರೂಪದಲ್ಲಿ ಹರಿದುಬಂದಿದೆ. ಕಳೆದ ತಿಂಗಳು ಅಂದರೆ ಜುಲೈ ಸೇರಿದಂತೆ ಒಟ್ಟು 34 ದಿನಗಳಲ್ಲಿ ರಾಯರ ಮಠದ ಕಾಣಿಕೆ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.

ಭೀಮೇಶ್​​ ಪೂಜಾರ್
| Edited By: |

Updated on: Aug 04, 2023 | 9:04 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 6
ಮಂತ್ರಾಲಯದಲ್ಲಿ ಕಳೆದ 34 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

ಮಂತ್ರಾಲಯದಲ್ಲಿ ಕಳೆದ 34 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

2 / 6
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದದಲ್ಲಿ ಕಳೆದ 34 ದಿನಗಳಲ್ಲಿ  3 ಕೋಟಿ 79 ಲಕ್ಷದ 62 ಸಾವಿರದ 469 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದದಲ್ಲಿ ಕಳೆದ 34 ದಿನಗಳಲ್ಲಿ 3 ಕೋಟಿ 79 ಲಕ್ಷದ 62 ಸಾವಿರದ 469 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

3 / 6
99 ಗ್ರಾಂ ಬಂಗಾರ,1 ಕೆ ಜಿ 940 ಗ್ರಾಂ ಬೆಳ್ಳಿ ವಸ್ತುಗಳು ಕಾಣಿಕೆ ರೂಪದಲ್ಲಿ ಬಂದಿವೆ

99 ಗ್ರಾಂ ಬಂಗಾರ,1 ಕೆ ಜಿ 940 ಗ್ರಾಂ ಬೆಳ್ಳಿ ವಸ್ತುಗಳು ಕಾಣಿಕೆ ರೂಪದಲ್ಲಿ ಬಂದಿವೆ

4 / 6
ಮಠದ ನೂರಾರು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು

ಮಠದ ನೂರಾರು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು

5 / 6
ಮಂತ್ರಾಲಯ ರಾಯರ ಮಠದಲ್ಲಿನ ಹುಂಡಿಗಳಿಗೆ ಪ್ರಸಕ್ತ ತಿಂಗಳಲ್ಲಿ ದಾಖಲೆಯ ಮೊತ್ತದ ಕಾಣಿಕೆ ಭಕ್ತರಿಂದ ಬಂದಿದ್ದು, ಇದುವರೆಗೂ ಬಂದ ದೊಡ್ಡ ಮೊತ್ತ ಇದಾಗಿದೆ.

ಮಂತ್ರಾಲಯ ರಾಯರ ಮಠದಲ್ಲಿನ ಹುಂಡಿಗಳಿಗೆ ಪ್ರಸಕ್ತ ತಿಂಗಳಲ್ಲಿ ದಾಖಲೆಯ ಮೊತ್ತದ ಕಾಣಿಕೆ ಭಕ್ತರಿಂದ ಬಂದಿದ್ದು, ಇದುವರೆಗೂ ಬಂದ ದೊಡ್ಡ ಮೊತ್ತ ಇದಾಗಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್