AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹವಾಗಿದೆ. ರಾಯಚೂರಿಗೆ ಸಮೀಪಿಸಿರುವ ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಕೋಟಿ ಗಟ್ಟಲೆ ಹಣ ಕಾಣಿಕೆ ರೂಪದಲ್ಲಿ ಹರಿದುಬಂದಿದೆ. ಕಳೆದ ತಿಂಗಳು ಅಂದರೆ ಜುಲೈ ಸೇರಿದಂತೆ ಒಟ್ಟು 34 ದಿನಗಳಲ್ಲಿ ರಾಯರ ಮಠದ ಕಾಣಿಕೆ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.

ಭೀಮೇಶ್​​ ಪೂಜಾರ್
| Edited By: |

Updated on: Aug 04, 2023 | 9:04 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 6
ಮಂತ್ರಾಲಯದಲ್ಲಿ ಕಳೆದ 34 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

ಮಂತ್ರಾಲಯದಲ್ಲಿ ಕಳೆದ 34 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

2 / 6
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದದಲ್ಲಿ ಕಳೆದ 34 ದಿನಗಳಲ್ಲಿ  3 ಕೋಟಿ 79 ಲಕ್ಷದ 62 ಸಾವಿರದ 469 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದದಲ್ಲಿ ಕಳೆದ 34 ದಿನಗಳಲ್ಲಿ 3 ಕೋಟಿ 79 ಲಕ್ಷದ 62 ಸಾವಿರದ 469 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

3 / 6
99 ಗ್ರಾಂ ಬಂಗಾರ,1 ಕೆ ಜಿ 940 ಗ್ರಾಂ ಬೆಳ್ಳಿ ವಸ್ತುಗಳು ಕಾಣಿಕೆ ರೂಪದಲ್ಲಿ ಬಂದಿವೆ

99 ಗ್ರಾಂ ಬಂಗಾರ,1 ಕೆ ಜಿ 940 ಗ್ರಾಂ ಬೆಳ್ಳಿ ವಸ್ತುಗಳು ಕಾಣಿಕೆ ರೂಪದಲ್ಲಿ ಬಂದಿವೆ

4 / 6
ಮಠದ ನೂರಾರು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು

ಮಠದ ನೂರಾರು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು

5 / 6
ಮಂತ್ರಾಲಯ ರಾಯರ ಮಠದಲ್ಲಿನ ಹುಂಡಿಗಳಿಗೆ ಪ್ರಸಕ್ತ ತಿಂಗಳಲ್ಲಿ ದಾಖಲೆಯ ಮೊತ್ತದ ಕಾಣಿಕೆ ಭಕ್ತರಿಂದ ಬಂದಿದ್ದು, ಇದುವರೆಗೂ ಬಂದ ದೊಡ್ಡ ಮೊತ್ತ ಇದಾಗಿದೆ.

ಮಂತ್ರಾಲಯ ರಾಯರ ಮಠದಲ್ಲಿನ ಹುಂಡಿಗಳಿಗೆ ಪ್ರಸಕ್ತ ತಿಂಗಳಲ್ಲಿ ದಾಖಲೆಯ ಮೊತ್ತದ ಕಾಣಿಕೆ ಭಕ್ತರಿಂದ ಬಂದಿದ್ದು, ಇದುವರೆಗೂ ಬಂದ ದೊಡ್ಡ ಮೊತ್ತ ಇದಾಗಿದೆ.

6 / 6
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ