Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿ ಪದಕ ಗೆದ್ದ ನೀರಜ್​ಗೆ 4 ಕೋಟಿ ರೂ: ಕಂಚಿನ ಪದಕ ಗೆದ್ದ ಮನು ಭಾಕರ್​ಗೆ 5 ಕೋಟಿ ರೂ. ಬಹುಮಾನ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಪರ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಹರಿಯಾಣ ಸರ್ಕಾರ ಘೋಷಿಸಿದ ಬಹುಮಾನ ಮೊತ್ತದಲ್ಲಿ ಮನು ಭಾಕರ್ ಅವರಿಗೆ 5 ಕೋಟಿ ರೂ. ನೀಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಅವರ ಸಾಧನೆ. ಏಕೆಂದರೆ ಮನು ಭಾಕರ್ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರುವ ಕಾರಣ ಅವರಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Aug 19, 2024 | 1:23 PM

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

1 / 5
ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

2 / 5
ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

3 / 5
ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

4 / 5
ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.

ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.

5 / 5
Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್