AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿ ಪದಕ ಗೆದ್ದ ನೀರಜ್​ಗೆ 4 ಕೋಟಿ ರೂ: ಕಂಚಿನ ಪದಕ ಗೆದ್ದ ಮನು ಭಾಕರ್​ಗೆ 5 ಕೋಟಿ ರೂ. ಬಹುಮಾನ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಪರ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಹರಿಯಾಣ ಸರ್ಕಾರ ಘೋಷಿಸಿದ ಬಹುಮಾನ ಮೊತ್ತದಲ್ಲಿ ಮನು ಭಾಕರ್ ಅವರಿಗೆ 5 ಕೋಟಿ ರೂ. ನೀಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಅವರ ಸಾಧನೆ. ಏಕೆಂದರೆ ಮನು ಭಾಕರ್ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರುವ ಕಾರಣ ಅವರಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Aug 19, 2024 | 1:23 PM

Share
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

1 / 5
ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

2 / 5
ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

3 / 5
ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

4 / 5
ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.

ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ