AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿ ಪದಕ ಗೆದ್ದ ನೀರಜ್​ಗೆ 4 ಕೋಟಿ ರೂ: ಕಂಚಿನ ಪದಕ ಗೆದ್ದ ಮನು ಭಾಕರ್​ಗೆ 5 ಕೋಟಿ ರೂ. ಬಹುಮಾನ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಪರ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಹರಿಯಾಣ ಸರ್ಕಾರ ಘೋಷಿಸಿದ ಬಹುಮಾನ ಮೊತ್ತದಲ್ಲಿ ಮನು ಭಾಕರ್ ಅವರಿಗೆ 5 ಕೋಟಿ ರೂ. ನೀಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಅವರ ಸಾಧನೆ. ಏಕೆಂದರೆ ಮನು ಭಾಕರ್ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರುವ ಕಾರಣ ಅವರಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Aug 19, 2024 | 1:23 PM

Share
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಪಡೆದರೆ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

1 / 5
ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

2 / 5
ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

ಇನ್ನು ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 4 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಎಸೆಯಲಷ್ಟೇ ಶಕ್ತರಾದರು. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದರು.

3 / 5
ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

ಇನ್ನು ಮನು ಭಾಕರ್ ಅವರ ಜೊತೆಗೂಡಿ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್​​ನಲ್ಲಿ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಅವರಿಗೆ ಹರಿಯಾಣ ಸರ್ಕಾರ 2.5 ಕೋಟಿ ಬಹುಮಾನ ನೀಡಿದೆ.

4 / 5
ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.

ಹಾಗೆಯೇ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರಿಗೂ 2.50 ಕೋಟಿ ರೂ. ಬಹುಮಾನ ನೀಡಲಾಗಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಿಂಚಿರುವ ರಾಜ್ಯದ ಆಟಗಾರರಿಗೆ ಹರಿಯಾಣ ಸರ್ಕಾರ ಕೋಟಿ ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದೆ.

5 / 5
Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ