ಕಳಸದಲ್ಲಿ ನಡೆಯಿತು ಮಾನ್ವಿತಾ-ಅರುಣ್ ವಿವಾಹ; ಇಲ್ಲಿದೆ ಮದುವೆಯ ಫೋಟೋಗಳು

Manvita Kamath Wedding Photos: ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ. ಈ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

| Updated By: ರಾಜೇಶ್ ದುಗ್ಗುಮನೆ

Updated on:May 01, 2024 | 12:50 PM

ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು (ಮೇ 1) ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.

ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು (ಮೇ 1) ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.

1 / 5
ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

2 / 5
ಮಾನ್ವಿತಾ ಅವರ ವಿವಾಹದಲ್ಲಿ ಆಪ್ತರು ಹಾಗೂ ಗೆಳೆಯರು ಮಾತ್ರ ಇದ್ದರು. ಮಾನ್ವಿತಾ ಅವರು ಸೀರೆ ಉಟ್ಟು ಸಂಪ್ರದಾಯವಾಗಿ ಕಾಣಿಸಿಕೊಂಡರು.

ಮಾನ್ವಿತಾ ಅವರ ವಿವಾಹದಲ್ಲಿ ಆಪ್ತರು ಹಾಗೂ ಗೆಳೆಯರು ಮಾತ್ರ ಇದ್ದರು. ಮಾನ್ವಿತಾ ಅವರು ಸೀರೆ ಉಟ್ಟು ಸಂಪ್ರದಾಯವಾಗಿ ಕಾಣಿಸಿಕೊಂಡರು.

3 / 5
ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆದಿದೆ.

ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆದಿದೆ.

4 / 5
ಮಾನ್ವಿತಾ ಅವರದ್ದು ಲವ್ ಮ್ಯಾರೇಜ್ ಎನ್ನುವ ಗಾಸಿಪ್ ಇದೆ. ಆದರೆ, ಇದು ಸುಳ್ಳು ಎಂದಿದ್ದಾರೆ. ಅವರದ್ದು ಅರೇಂಜ್ ಮ್ಯಾರೇಜ್.

ಮಾನ್ವಿತಾ ಅವರದ್ದು ಲವ್ ಮ್ಯಾರೇಜ್ ಎನ್ನುವ ಗಾಸಿಪ್ ಇದೆ. ಆದರೆ, ಇದು ಸುಳ್ಳು ಎಂದಿದ್ದಾರೆ. ಅವರದ್ದು ಅರೇಂಜ್ ಮ್ಯಾರೇಜ್.

5 / 5

Published On - 12:50 pm, Wed, 1 May 24

Follow us
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ