- Kannada News Photo gallery Manvitha Kamat And Arun Wedding Take place in Kalasa Manvitha Kamat Marriage photos
ಕಳಸದಲ್ಲಿ ನಡೆಯಿತು ಮಾನ್ವಿತಾ-ಅರುಣ್ ವಿವಾಹ; ಇಲ್ಲಿದೆ ಮದುವೆಯ ಫೋಟೋಗಳು
Manvita Kamath Wedding Photos: ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ. ಈ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
Updated on:May 01, 2024 | 12:50 PM

ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು (ಮೇ 1) ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.

ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

ಮಾನ್ವಿತಾ ಅವರ ವಿವಾಹದಲ್ಲಿ ಆಪ್ತರು ಹಾಗೂ ಗೆಳೆಯರು ಮಾತ್ರ ಇದ್ದರು. ಮಾನ್ವಿತಾ ಅವರು ಸೀರೆ ಉಟ್ಟು ಸಂಪ್ರದಾಯವಾಗಿ ಕಾಣಿಸಿಕೊಂಡರು.

ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್ಮೆಂಟ್ ನಡೆದಿದೆ.

ಮಾನ್ವಿತಾ ಅವರದ್ದು ಲವ್ ಮ್ಯಾರೇಜ್ ಎನ್ನುವ ಗಾಸಿಪ್ ಇದೆ. ಆದರೆ, ಇದು ಸುಳ್ಳು ಎಂದಿದ್ದಾರೆ. ಅವರದ್ದು ಅರೇಂಜ್ ಮ್ಯಾರೇಜ್.
Published On - 12:50 pm, Wed, 1 May 24
Related Photo Gallery

ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್

ಐಪಿಎಲ್ 2025: ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ ಇಷ್ಟೊಂದಾ..!

ಮೀನುಗಾರಿಕೆಗೆ ತಟ್ಟಿದ ತಾಪಮಾನದ ಬಿಸಿ: ಮೀನು ಸಿಗದೆ ಕಂಗಾಲಾದ ಮೊಗವೀರರು

ಐಸಿಸಿ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಗೆ ಗಿಲ್ ಭಾಜನ

ಏಕದಿನ ರ್ಯಾಂಕಿಂಗ್: ಬೌಲಿಂಗ್ ವಿಭಾಗದಲ್ಲೂ ಭಾರತೀಯರ ಕಮಾಲ್

IPL 2025: SRH ಪಡೆಯಲ್ಲಿ ಬೆಂಕಿ ಬಿರುಗಾಳಿ..!

ಜನ ತಂಬಾಕು ಬಿಡಲು ಕಷ್ಟವಾಗುತ್ತೆ ಎನ್ನಲು ಕಾರಣವೇನು?

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಿಗ್ ಆಫರ್ ತಿರಸ್ಕರಿಸಿದ ಕೆಎಲ್ ರಾಹುಲ್

ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ನಿವೃತ್ತಿ ಯಾವಾಗ? ತ್ರಿಮೂರ್ತಿಗಳಿಂದ ಖಡಕ್ ಉತ್ತರ
ಕೆಟ್ಟು ಹೋದ ಸಾರಿಗೆ ಬಸ್ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ

ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!

ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ

ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ

ಬಜೆಟ್ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್ ಬುಸ್ ನಾಗಪ್ಪ..!

ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್

ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್

ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ

ಕರ್ನಾಟಕ ಲೋಕಸೇವಾ ಆಯೋಗದ ಪ್ರಮಾದಗಳನ್ನು ಅಂಗೀಕರಿಸಿದ ಸಿದ್ದರಾಮಯ್ಯ

ಮಾರಿಷಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಪ್ರಧಾನಿ ಮೋದಿ
