AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?

Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.

ಮಂಜುನಾಥ ಸಿ.
|

Updated on: Sep 28, 2023 | 11:40 PM

Share
ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

1 / 9
ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

2 / 9
ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

3 / 9
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

4 / 9
ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

5 / 9
ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

6 / 9
ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

7 / 9
ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

8 / 9
ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

9 / 9
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ